Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಜೋಜು ಜಾರ್ಜ್ ಅಭಿನಯದ ಮಲಯಾಳಂ ಚಿತ್ರ ಪಣಿ ಚಿತ್ರದ ಟ್ರೇಲರ್ ಗೆ ಎಲ್ಲೆಡೆ ಬಾರಿ  ಮೆಚ್ಚುಗೆ
ದೇಶ

ಜೋಜು ಜಾರ್ಜ್ ಅಭಿನಯದ ಮಲಯಾಳಂ ಚಿತ್ರ ಪಣಿ ಚಿತ್ರದ ಟ್ರೇಲರ್ ಗೆ ಎಲ್ಲೆಡೆ ಬಾರಿ  ಮೆಚ್ಚುಗೆ

D KumaraswamyBy D KumaraswamyNovember 28, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಜೋಜು ಜಾರ್ಜ್ ಅಭಿನಯದ ಮಲಯಾಳಂ ಚಿತ್ರ ಪಣಿ ಚಿತ್ರದ ಟ್ರೇಲರ್ ಗೆ ಎಲ್ಲೆಡೆ ಬಾರಿ  ಮೆಚ್ಚುಗೆ

ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರವು ಕನ್ನಡಕ್ಕೆ ಡಬ್‍ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಖ್ಯಾತ ಹೊಂಬಾಳೆ ಫಿಲಂಸ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

ಜೋಜು ಜಾರ್ಜ್, ನಿರ್ದೇಶನದ ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿ ಎಲ್ಲರಲ್ಲೂ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದೀಗ ಕನ್ನಡಕ್ಕೆ ಡಬ್‍ ಆಗಿ ನ. 29 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್‍ ಸಂಸ್ಥೆಯು ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡುತ್ತಿದೆ. ಇದೊಂದು ಮಾಸ್‍ ಮತ್ತು ಕಮರ್ಷಿಯಲ್‍ ಚಿತ್ರವಾಗಿದೆ.

ಕೇರಳದಲ್ಲಿ ಬಿಡುಗಡೆಯಾಗಿ ಯಶಸ್ವಿಯಗಿದೆ. ಸೇಡಿನ ಕಥೆಯಾದ್ದರಿಂದ, ಎಲ್ಲಾ ಕಡೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಕನ್ನಡದಲ್ಲೂ ಪ್ರೇಕ್ಷಕರು ಚೆನ್ನಾಗಿ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದರು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ.

ಈ ಚಿತ್ರದಲ್ಲಿ ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ “ಪಣಿ” ಎಂದರೆ ಕೆಲಸ ಎಂದರ್ಥ. ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ, ಯಶಸ್ವಿಯಾಗಿದೆ. ಈ ಚಿತ್ರ ಕೂಡ ಯಶಸ್ವಿಯಾಗಲಿದೆ ಎಂಬ ನಂಬಿಕೆ ಇದೆ.

 

 

‘ಹುಡುಗ್ರು’, ‘ಕಿಚ್ಚು’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ನಾಯಕಿ ಈಗ ಬಹಳ ದಿನಗಳ ನಂತರ ಬೆಂಗಳೂರಿಗೆ ಬಂದಿದ್ದಾರೆ. ಜೋಜು ಜಾರ್ಜ್ ಲ ಅವರ ಜೊತೆಗೆ ನಟಿಸಿದ್ದಾರೆ.

ಈ ಚಿತ್ರದಲ್ಲಿ ಜೋಜು ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ನಟಿ ಅಭಿನಯ.

ಚಿತ್ರದಲ್ಲಿ ಸಾಗರ್ ಸೂರ್ಯ, ಜುನೈಜ್‍, ಬಾಬ್ಬಿ ಕುರಿಯನ್‍, ಅಭಯಾ ಹಿರಣ್ಮಯಿ, ರಂಜಿತ್‍ ವೇಲಾಯುಧನ್‍ ಮುಂತಾದವರು ಇದ್ದಾರೆ.

ಹೊಂಬಾಳೆ ಫಿಲಂಸ್ ವತಿಯಿಂದ ರಾಜೇಶ್‍ ಈ ಚಿತ್ರ ಕರ್ನಾಟಕದಲ್ಲಿ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಟ್ರೇಲರ್ ಮೆಚ್ಚುಗೆ ಗಳಿಸಿರುವ “ಪಾನಿ” ಚಿತ್ರ ಇದೀಗ ಎಲ್ಲರ ಮನಸೆಳೆಯುತ್ತೆ.
ಕನ್ನಡ ಪ್ರೇಕ್ಷಕರು. ಕನ್ನಡ ಅವತರಣಿಕೆಯ ಟ್ರೇಲರ್ ನೋಡುತ್ತಿದ್ದಾರೆ.
ನವೆಂಬರ್ 29, 2024 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಜೋಜು ಜಾರ್ಜ್ ಬರೆದು ನಿರ್ದೇಶಿಸಿರುವ “ಪಾನಿ” ಮಲೆಯಾಳದಲ್ಲಿ ಸದ್ದು ಮಾಡುತ್ತಿದೆ

Share. Facebook Twitter Pinterest LinkedIn Tumblr WhatsApp Email
Previous Articleಶಿಕ್ಷಕರ ವೃತ್ತಿ ಕಲುಷಿತಗೊಂಡಿದೆ: ಎಂಸಿ ರಘುಚಂದನ್
Next Article ಚಳ್ಳಕರೆ ತಾಪಂ ಪಿಡಿಒ ಅಮಾನತ್ತುಗೊಳಿಸಿ ಸಿಇಒ ಆದೇಶ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.