ಕರಿಕೆರೆ ಗ್ರಾಮದಲ್ಲಿ ಶಾಸಕ ರಘುಮೂರ್ತಿಗೆ ಅದ್ದೂರಿ ಸ್ವಾಗತ

ರಾಜಕೀಯ

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನಪ್ರಿಯ ಶಾಸಕರಾದ  ಟಿ ರಘುಮೂರ್ತಿ ವಿಧಾನಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕರಿಕೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಿಗೆ ಅದ್ದೂರಿಯಾಗಿ ಸ್ವಾಗತಿಸಿ ಅಭೂತಪೂರ್ವ ಬೆಂಬಲವನ್ನು  ಗ್ರಾಮಸ್ಥರು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಯುವ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು

 

 

 

Leave a Reply

Your email address will not be published. Required fields are marked *