ರಾಜೀನಾಮೆ ಕೊಡಲು ಬಂದ ಉಪಾಧ್ಯಕ್ಷರಿಂದ ನಗರಸಭೆ ಮಾಜಿ ಸದಸ್ಯನಿಂದ ಸರ್ಕಾರಿ ಆಸ್ತಿ ಕಬಳಿಕೆ ವಿರುದ್ಧ. ದಿಢೀರ್ ಪ್ರತಿಭಟನೆ ಚಿತ್ರದುರ್ಗ ,08: ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ…
ಹೊಳಲ್ಕೆರೆ ,ಜು. 07; ಐದನೆ ಬಾರಿಗೆ ನನ್ನನ್ನು ಗೆಲ್ಲಿಸಿರುವ ಮತದಾರರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿರುವುದರಿಂದ ಪ್ರತಿನಿತ್ಯ ಕೋಟ್ಯಾಂತರ ರೂ.ಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಿಸುತ್ತಿದ್ದೇನೆಂದು ಶಾಸಕ…
ಒಳಮೀಸಲಾತಿ ವರದಿ ಸರ್ಕಾರಕ್ಕೆ ಶೀಘ್ರ ಸಲ್ಲಿಸಿ:ಮಾಜಿ ಸಚಿವ ಆಂಜನೇಯ ನೇತೃತ್ವದ ನಿಯೋಗ ಮನವಿ ಬೆಂಗಳೂರು, ಜು.6:ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ನಡೆಸಿರುವ ಜಾತಿಗಣತಿ ಸಮೀಕ್ಷೆ ವರದಿಯನ್ನು ಶೀಘ್ರ…
ಜಾತಿಗಣತಿ ಸರ್ವೇ ಮತ್ತೇ ವಿಸ್ತರಿಸದೆ ಒಳಮೀಸಲಾತಿ ಶೀಘ್ರ ಜಾರಿಗೆ ಕ್ರಮಕೈಗೊಳ್ಳಿ:ಮಾಜಿ ಸಚಿವ ಎಚ್.ಆಂಜನೇಯ ಚಿತ್ರದುರ್ಗ, ಜು.2: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯ…
ಸಾರ್ವಜನಿಕರ ಬದುಕನ್ನು ನಿಮ್ಮ ಸ್ವಂತ ಬದುಕೆಂದು ಅರ್ಥಮಾಡಿಕೊಂಡು, ನಿಮ್ಮ ಬಳಿ ಬರುವವರಿಗೆ ಕೆಲಸ ಮಾಡಿಕೊಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕಂದಾಯ ಇಲಾಖೆ ನೌಕರರಲ್ಲಿ ಮನವಿ ಮಾಡಿದರು. ಕಂದಾಯ…
ಹೊಳಲ್ಕೆರೆ,ಜೂ18 : ಮೂರ್ನಾಲ್ಕು ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಸಿಕೊಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು. ಭರಮಸಾಗರ ಹೋಬಳಿ ಬಹದ್ದೂರ್ಘಟ್ಟ ಹೊಸಹಟ್ಟಿ ಗ್ರಾಮದಲ್ಲಿ 1.45…
*ಪತ್ರಿಕಾ ಪ್ರಕಟಣೆ ಕೃಪೆಗಾಗಿ* ಜಾತಿಗಣತಿ ಸರ್ವೇ ವಿಸ್ತರಣೆ ಬೇಡ ಒಳಮೀಸಲಾತಿ ಜಾರಿಗೆ ಶೀಘ್ರ ಕ್ರಮ ಅಗತ್ಯಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ ಬೆಂಗಳೂರು, ಜೂ.18: ಜಾತಿಗಣತಿ ಸಮೀಕ್ಷೆ ಕಾರ್ಯವು…
ಚಿತ್ರದುರ್ಗ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಎಸ್.ಎಲ್.ವಿ. ಪದವಿಪೂರ್ವ ಕಾಲೇಜಿಗೆ ನೀಟ್ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ಲಭಿಸಿದೆ. ವೈದ್ಯಕೀಯ ಕೋರ್ಸ್ ಆಯ್ಕೆಗಾಗಿ ನಡೆದ 2025 ರ ನೀಟ್…