ರಾಜೀನಾಮೆ ಕೊಡಲು ಬಂದ ಉಪಾಧ್ಯಕ್ಷರಿಂದ ನಗರಸಭೆ ಮಾಜಿ ಸದಸ್ಯನಿಂದ ಸರ್ಕಾರಿ ಆಸ್ತಿ ಕಬಳಿಕೆ ವಿರುದ್ಧ. ದಿಢೀರ್ ಪ್ರತಿಭಟನೆ ಚಿತ್ರದುರ್ಗ ,08: ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ…

ಹೊಳಲ್ಕೆರೆ ,ಜು. 07;  ಐದನೆ ಬಾರಿಗೆ ನನ್ನನ್ನು ಗೆಲ್ಲಿಸಿರುವ ಮತದಾರರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿರುವುದರಿಂದ ಪ್ರತಿನಿತ್ಯ ಕೋಟ್ಯಾಂತರ ರೂ.ಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಿಸುತ್ತಿದ್ದೇನೆಂದು ಶಾಸಕ…

ಒಳಮೀಸಲಾತಿ ವರದಿ ಸರ್ಕಾರಕ್ಕೆ ಶೀಘ್ರ ಸಲ್ಲಿಸಿ:ಮಾಜಿ ಸಚಿವ ಆಂಜನೇಯ ನೇತೃತ್ವದ ನಿಯೋಗ ಮನವಿ ಬೆಂಗಳೂರು, ಜು.6:ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ನಡೆಸಿರುವ ಜಾತಿಗಣತಿ ಸಮೀಕ್ಷೆ ವರದಿಯನ್ನು ಶೀಘ್ರ…

ಚಿತ್ರದುರ್ಗ ಜು. 07: ಗಾಣಿಗ ಸಮಾಜದ ತೈಲೇಶ್ವರ ಸ್ವಾಮೀಜಿ ಸಚಿವ ಶಿವರಾಜ್ ತಗಂಡಗಿ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು, ಅವರು ಕಮಿಷನ್ ಮೇಲೆ ಬದುಕುವಂತ ಜನ…

ಜಾತಿಗಣತಿ ಸರ್ವೇ ಮತ್ತೇ ವಿಸ್ತರಿಸದೆ ಒಳಮೀಸಲಾತಿ ಶೀಘ್ರ ಜಾರಿಗೆ ಕ್ರಮಕೈಗೊಳ್ಳಿ:ಮಾಜಿ ಸಚಿವ ಎಚ್.ಆಂಜನೇಯ ಚಿತ್ರದುರ್ಗ, ಜು.2: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯ…

ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು…

ಸಾರ್ವಜನಿಕರ ಬದುಕನ್ನು  ನಿಮ್ಮ ಸ್ವಂತ ಬದುಕೆಂದು ಅರ್ಥಮಾಡಿಕೊಂಡು, ನಿಮ್ಮ ಬಳಿ ಬರುವವರಿಗೆ ಕೆಲಸ ಮಾಡಿಕೊಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕಂದಾಯ ಇಲಾಖೆ ನೌಕರರಲ್ಲಿ ಮನವಿ ಮಾಡಿದರು. ಕಂದಾಯ…

ಹೊಳಲ್ಕೆರೆ,ಜೂ18 : ಮೂರ್ನಾಲ್ಕು ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಸಿಕೊಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು. ಭರಮಸಾಗರ ಹೋಬಳಿ ಬಹದ್ದೂರ್‍ಘಟ್ಟ ಹೊಸಹಟ್ಟಿ ಗ್ರಾಮದಲ್ಲಿ 1.45…

*ಪತ್ರಿಕಾ ಪ್ರಕಟಣೆ ಕೃಪೆಗಾಗಿ* ಜಾತಿಗಣತಿ ಸರ್ವೇ ವಿಸ್ತರಣೆ ಬೇಡ ಒಳಮೀಸಲಾತಿ ಜಾರಿಗೆ ಶೀಘ್ರ ಕ್ರಮ ಅಗತ್ಯಮಾಜಿ ಸಚಿವ ಎಚ್.ಆಂಜನೇಯ ಒತ್ತಾಯ ಬೆಂಗಳೂರು, ಜೂ.18: ಜಾತಿಗಣತಿ ಸಮೀಕ್ಷೆ ಕಾರ್ಯವು…

ಚಿತ್ರದುರ್ಗ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಎಸ್.ಎಲ್.ವಿ. ಪದವಿಪೂರ್ವ ಕಾಲೇಜಿಗೆ ನೀಟ್ ಪರೀಕ್ಷೆಯಲ್ಲಿ ದಾಖಲೆಯ ಫಲಿತಾಂಶ ಲಭಿಸಿದೆ. ವೈದ್ಯಕೀಯ ಕೋರ್ಸ್ ಆಯ್ಕೆಗಾಗಿ ನಡೆದ 2025 ರ ನೀಟ್…