ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆ ಯಾವಾಗ ಯಾರ ಜೊತೆ ಎಂದು ಚರ್ಚೆ ಮಾಡಬೇಕೇಂದು ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜ್ ಸ್ಥಳ ಪರೀಶೀಲನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಚಿವ ಸಂಪುಟ ವಿಸ್ತರಣೆ ಎಲ್ಲಾ ವಿಚಾರಗಳು ಸಿಎಂ ಗಮನದಲ್ಲಿವೆ. ಅಂತಿಮ ನಿರ್ಧಾರ ಅವರೇ ತೆಗೆದುಕೊಳ್ಳುತ್ತಾರೆ. ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ಸಂಯುಕ್ತವಾಣಿ.
ಡಿ.ಕುಮಾರಸ್ವಾಮಿ