ಗೃಹಲಕ್ಷ್ಮಿ ಯೋಜನೆ ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆ: ವಿಜಯೇಂದ್ರ ಟೀಕೆ

ಚಿತ್ರದುರ್ಗ: ಮುಖ್ಯಮಂತ್ರಿಗಳು ಗ್ಯಾರಂಟಿಗಳಿಂದ ಬೀಗುತ್ತಿದ್ದಾರೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಅಷ್ಟೊಂದು ವಿಶ್ವಾಸ ಇದ್ದರೆ ಸಿಎಂ,ಯಾಕೆ 15 ದಿನಗಳ ಕಾಲ ಬಾಗಲಕೋಟೆಗೆ ಬಂದು ಕೂರಬೇಕಾಗಿತ್ತು, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ಉಪ ಚುನಾವಣೆಯ ಸೋಲಿನಿಂದ ಹತಾಶರಾಗುವ ಪ್ರಶ್ನೆಯಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಂಥ ದಿಟ್ಟ ನಾಯಕತ್ವ ದೇಶಕ್ಕೆ ಸಿಕ್ಕಿದೆ. ನಿತಿನ್ ನವೀನ್ ಜೀ ಒಬ್ಬ ಯುವ ರಾಷ್ಟ್ರೀಯ ಅಧ್ಯಕ್ಷರು ನೇತೃತ್ವ ವಹಿಸಿಕೊಂಡಿದ್ದಾರೆ. ಅಮಿತ್ ಶಾ ಜೀ ಚುನಾವಣಾ ಚಾಣಕ್ಯ ನಮ್ಮ ಜೊತೆಗಿದ್ದಾರೆ. […]

Continue Reading

660 ಕೋಟಿಗಳಲ್ಲಿ ಎಲ್ಲ ಕೆರೆಗಳಿಗೆ ನೀರು ತುಂಬಿಸಲಾಗುವುದು

ಹೊಳಲ್ಕೆರೆ,ನ03:: ಮೂರನೆ ಬಾರಿಗೆ ನರೇಂದ್ರಮೋದಿ ದೇಶದ ಪ್ರಧಾನಿಯಾಗಿದ್ದಾರೆ. ಒಬ್ಬ ಮುಸಲ್ಮಾನನಿಗೂ ಕೆಟ್ಟದ್ದು ಮಾಡಿ ತೊಂದರೆ ಕೊಟ್ಟಿಲ್ಲ. ಬೇರೆಯವರ ಮರಳು ಮಾತನ್ನು ನಂಬಬೇಡಿ. ನೀಯತ್ತಿಟ್ಟುಕೊಳ್ಳಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಸುಲ್ತಾನಿಪುರ ಗ್ರಾಮಸ್ಥರಿಗೆ ತಿಳಿಸಿದರು. ಭರಮಸಾಗರ ಹೋಬಳಿ ಸುಲ್ತಾನಿಪುರ ಗ್ರಾಮದಲ್ಲಿ 33 ಲಕ್ಷ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು. ಸಾರ್ವಜನಿಕರ ಕಷ್ಟ-ಸುಖ ಅರ್ಥಮಾಡಿಕೊಂಡು ಪ್ರತಿಯೊಬ್ಬರು ನನ್ನಂತೆ ಮನುಷ್ಯರು ಎನ್ನುವ ಮನುಷ್ಯತ್ವವಿಟ್ಟುಕೊಂಡು ಕೆಲಸ ಮಾಡುವ ರಾಜಕಾರಣಿ ನಾನು. ಅಧಿಕಾರ ಬಹಳ ದಿನ ಇರಲ್ಲ. ಇದ್ದಾಗ […]

Continue Reading

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ ಎಸ್ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಅನ್ನದಾಸೋಹದ ಕೈಂಕರ್ಯವನ್ನು ನೆರವೇರಿಸಿದರು. […]

Continue Reading