Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಕುಡಿಯುವನೀರಿನ ಘಟಕ ಉದ್ಘಾಟಿಸಿದ ಶಾಸಕ ಜಿ ಹೆಚ್ ಟಿ
ಆರೋಗ್ಯ

ಕುಡಿಯುವನೀರಿನ ಘಟಕ ಉದ್ಘಾಟಿಸಿದ ಶಾಸಕ ಜಿ ಹೆಚ್ ಟಿ

D KumaraswamyBy D KumaraswamyDecember 18, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga thippareddy asamadhana
Share
Facebook Twitter LinkedIn Pinterest Email

 

 

ಚಿತ್ರದುರ್ಗ: ‘ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆಯನ್ನು ದೂರ ಮಾಡಬಹುದಾಗಿದೆ’ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.

 

 

ತಾಲ್ಲೂಕಿನ ನಂದಿಪುರ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗಿರುವ ಶುದ್ದ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದರು.ಹಳ್ಳಿಗಳಲ್ಲಿ ಶುದ್ದ‌ ನೀರಿನ ಘಟಕ ನಿರ್ಮಾಣ ಮಾಡುವುದರಿಂದ ಎಲ್ಲಾರಿಗೂ ಶುದ್ದ ನೀರು ದೊರಕುತ್ತದೆ. ಮನುಷ್ಯನಿಗೆ ಆರೋಗ್ಯ ಉತ್ತಮವಾಗಿರಲು ನೀರು ಬಹಳ ಮುಖ್ಯವಾಗಿದೆ. ಹತ್ತಾರು ವರ್ಷಗಳ ಹಿಂದೆ ಸಾಕಷ್ಟು ನೀರಿ‌ನ ತೊಂದರೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದರು ಈಗ ಆ ಪರಿಸ್ಥಿತಿ ಇಲ್ಲ ಎಂದರು.ಶುದ್ದ ನೀರಿನ ಘಟಕವನ್ನು ನಿರ್ವಹಣೆ ಮಾಡಲು ಒಬ್ಬರನ್ನು ನೇಮಿಸಿ ಅದರ ಖರ್ಚು ವೆಚ್ಚವನ್ನು ಅದಕ್ಕೆ ಲೀಟರಗೆ ಇಂದಿಷ್ಟು ಹಣ ನಿಗದಿ ಮಾಡಿ ಅಗತ್ಯಕ್ಕೆ‌ ಅನುಗುಣವಾಗಿ ಸರ್ವಿಸ್ ಇತ್ಯಾದಿ ಮಾಡಿಸಿ ನಿರ್ವಹಣೆ ಮಾಡಿದರೆ ಯಂತ್ರ ಬಾಳಿಕೆ ಬರುತ್ತದೆ ಎಂದು ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು ಹಾಜರಿದ್ದರು.ಸೊಂಡೇಕೊಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾ ಜಯಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಜಯಪ್ಪ , ಗ್ರಾ.ಪಂ ಸದಸ್ಯರುಗಳಾದ

ಉಮೇಶ್, ಶಿವಣ್ಣ, ಯಲ್ಲಕ್ಕ ಕಲ್ಲಪ್ಪ ಮತ್ತು ಮುಖಂಡರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಮಕ್ಕಳಿಗೆ ಆಸ್ತಿ ಮಾಡಬೇಡಿ ಶಿಕ್ಷಣ ಕೊಡಿಸಿ
Next Article ಮನೆ ನುಗ್ಗಿ ದರೋಡೆ ಮಾಡುತ್ತಿದ್ದ ದರೋಡೆಕೋರರ ಬಂಧನ
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.