Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಚಿತ್ರದುರ್ಗದ ಕೋಟೆ ಜಾಗವನ್ನು ನಗರಸಭೆ ಸದಸ್ಯರು ಕಬಳಿಸಿದ್ದಾರೆ: ಸಂದೀಪ್
ರಾಜ್ಯ

ಚಿತ್ರದುರ್ಗದ ಕೋಟೆ ಜಾಗವನ್ನು ನಗರಸಭೆ ಸದಸ್ಯರು ಕಬಳಿಸಿದ್ದಾರೆ: ಸಂದೀಪ್

D KumaraswamyBy D KumaraswamyNovember 17, 2024Updated:November 17, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

 

 

ಚಿತ್ರದುರ್ಗ: ನಗರಸಭೆ ಸದಸ್ಯರಾದ ಶ್ರೀನಿವಾಸ್ ಮತ್ತು ಭಾಸ್ಕರ್ ಇಬ್ಬರು ಕೋಟೆ ಜಾಗವನ್ನು ಕಬಳಿಸಿಕೊಂಡು, ತಮ್ಮ ಸಹೋದರನ ಹೆಸರಿಗೆ ಮಾಡಿಕೊಟ್ಟಿದ್ದಾರೆಂದು ಚಿತ್ರದುರ್ಗ ನಗರಸಭೆ ಸದಸ್ಯ ಸಂದೀಪ್ (ದೀಪು) ಆರೋಪಿಸಿದ್ದಾರೆ. ಅವರು ಚಿತ್ರದುರ್ಗದ ಮುಕ್ತಿಧಾಮದ ಬಳಿ ಭಾನುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ಮುಕ್ತಿಧಾಮದ ಬಳಿಯಿರುವ ನಾಲ್ಕುವರೆ ಎಕರೆ ಜಾಗವ‌ನ್ನು ಕಬಳಿಸಿದ್ದಾರೆ. ಆದರೆ ನಾನು ನಗರಸಭೆ ಜಾಗವನ್ನು ಕಬಳಿಸುತ್ತಿದ್ದೇನೆಂದು ನನ್ನ ವಿರುದ್ಧ ಆರೋಪಿಸುತ್ತಿದ್ದು, ಆರೋಪ ಮಾಡಲು ಇವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಕೋಟೆ ಮುಂಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿದ್ದು, ಅವುಗಳಿಗೆ ಕಂದಾಯವನ್ನು ಕಟ್ಟುತ್ತಿಲ್ಲ. ಹೊಸದಾಗಿ ನಿರ್ಮಿಸುತ್ತಿರುವ ಕಟ್ಟಡಕ್ಕು ನಗರಸಭೆಯಿಂದ ಪರವಾನಗಿ ಪಡೆದಿಲ್ಲ. ಕೋಟೆ ಜಾಗ ಒತ್ತುವರಿ ಮಾಡಿಕೊಂಡಿರುವ ಇವರ ವಿರುದ್ಧ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಗೆ ದೂರು ಕೊಡುವುದರ ಜೊತೆಗೆ ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದರು. ಇನ್ನು ನನ್ನ ಮೇಲೆ ಆರೋಪ‌ ಮಾಡುತ್ತಿರುವ ಇವರು ಉಚ್ಛಂಗಿಯಲ್ಲಮ್ಮ ದೇವರ ಮುಂದೆ ಬಂದು ನಾವೆಲ್ಲೂ ನಗರಸಭೆ ಜಾಗವನ್ನು ಕಬಳಿಸಿಲ್ಲ ಎಂದು ಪ್ರಮಾಣ ಮಾಡಲಿ, ನಾನು ಮಾಡುತ್ತೇನೆಂದು ಸವಾಲು ಎಸೆದರು. ಇನ್ನು ಮಾಜಿ ಅಧ್ಯಕ್ಷರು ನಗರಸಭೆ ಆಸ್ತಿ ಕಬಳಿಸಿದ್ದಾರೆಂದು ಆರೋಪಿಸುತ್ತಿರುವ ಇವರು ಮಾಜಿ ಅಧ್ಯಕ್ಷ ಯಾರೆಂದು ಹೇಳಲಿ, ಅವರೇ ಬಂದು ಉತ್ತರ ಕೊಡುತ್ತಾರೆ. ಸುಮ್ಮನೆ ಗಾಳಿಯಲ್ಲಿ‌ ಗುಂಡು ಹಾರಿಸಬಾರದು ಎಂದು ಕಿಡಿ ಕಾರಿದರು. ಕೋಟೆ ಆಸ್ತಿಯನ್ನು ಉಳಿಸಲು ನಮ್ಮ ಹೋರಾಟ ಆರಂಭವಾಗಲಿದೆ ಎಂದು ಹೇಳಿದರು. ಈ ಸಮಯದಲ್ಲಿ ನಗರಸಭೆ ಮಾಜಿ ಸದಸ್ಯ ವಿಜಯಕುಮಾರ್ ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಟಿವಿ9 ಪ್ರಾಪರ್ಟಿ ಎಕ್ಸ್​ಪೋ ಆರಂಭ; ಒಳ್ಳೊಳ್ಳೆಯ ರಿಯಲ್ ಎಸ್ಟೇಟ್ ಆಫರ್​ಗಳು; ಜನರಿಂದ ಉತ್ತಮ ಸ್ಪಂದನೆ
Next Article ಕನಕ ದಾಸರು ಸಮಾಜದಲ್ಲಿನ ಜಾತಿ ವ್ಯವಸ್ಥೆ ಮತ್ತು ಅಸಮಾನತೆಯ ವಿರುದ್ಧ ಧ್ವನಿ ಎತ್ತಿದರು
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.