ಕೋಟೆ ನಾಡಿನಲ್ಲಿ ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಹೋರಾಟ ಹೇಗಿತ್ತು?

ಜಿಲ್ಲಾ ಸುದ್ದಿ

ಚಿತ್ರದುರ್ಗ:ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ  ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Chitrdurga protest of different sanghatane

ಚಿತ್ರದುರ್ಗ ನಗರದಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ತಲೆ ಮೇಲೆ ಬಂಡೆಗಳನ್ನು ಹೊತ್ತು ಬಾಯಿ ಬಡಿದುಕೊಂಡು ಪ್ರತಿಭಟಿಸಿದರೆ, ಹಿರಿಯೂರು ತಾಲೂಕಿನಲ್ಲಿ ಕರವೇ ಕಾರ್ಯಕರ್ತರು ( ಪ್ರವೀಣ್ ಶೆಟ್ಟಿ ಬಣ) ನೆಹರು ಮೈದಾನದಿಂದ ತಹಶೀಲ್ದಾರ್ ಕಚೇರಿವರೆಗೂ ರೈತರ ಜೊತೆಗೂಡಿ  ಸರ್ಕಾರದ ವಿರುದ್ದ ಘೋಷಣೆ ಹಾಕಿಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದವು.

 

 

 

Chitradurga how is band in hiriyur

ತಹಶೀಲ್ದಾರ್ ಕಚೇರಿಗೆ ತಲುಪಿ ಮನವಿಯನ್ನು‌ ನೀಡಿ ಪ್ರತಿಭಟನೆಯನ್ನು ಅಂತ್ಯಗೊಳಿಸಿದವು.

Chitradurga band protest in holalkere
ಹೊಳಲ್ಕೆರೆ ಪಟ್ಟಣದಲ್ಲಿ ಕೂಡ  ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರೈತ ವಿರೋಧಿ ಕಾಯ್ದೆ ಖಂಡಿಸಿ  ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಹಾಕಿದವು.
ಸಂಯುಕ್ತವಾಣಿ

Leave a Reply

Your email address will not be published. Required fields are marked *