ಚಿತ್ರದುರ್ಗ: ಯಡಿಯೂರಪ್ಪ ಅವರ ಸಂಪುಟದಲ್ಲಿ ಖಾತೆ ಬದಲಾವಣೆಯಾಗಿದ್ದು ಯಾರ್ಯಾರಿಗೆ ಯಾವ ಖಾತೆ ಹಂಚಿಕೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಸುಳ್ಯದ ಎಸ್. ಅಂಗಾರ (ಬಂದರು ಮತ್ತು ಮೀನುಗಾರಿಕೆ), ಕೋಟ ಶ್ರೀನಿವಾಸ ಪೂಜಾರಿ (ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ), ಉಮೇಶ್ ಕತ್ತಿ (ಆಹಾರ, ನಾಗರಿಕ ಪೂರೈಕೆ ಇಲಾಖೆ), ಬಸವರಾಜ ಬೊಮ್ಮಾಯಿ (ಗೃಹ, ಕಾನೂನು, ಸಂಸದೀಯ ವ್ಯವಹಾರ), ಜೆ.ಸಿ.ಮಾಧುಸ್ವಾಮಿ (ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ), ಸಿ.ಸಿ.ಪಾಟೀಲ್ (ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ) ಅರವಿಂದ ಲಿಂಬಾವಳಿ (ಅರಣ್ಯ), ಮುರುಗೇಶ್ ನಿರಾಣಿ (ಗಣಿ, ಭೂ ವಿಜ್ಞಾನ), ಎಂಟಿಬಿ ನಾಗರಾಜ್ (ಅಬಕಾರಿ), ಡಾ| ಕೆ.ಸುಧಾಕರ (ಆರೋಗ್ಯ), ಆನಂದ್ ಸಿಂಗ್ (ಪ್ರವಾ ಸೋದ್ಯಮ, ಪರಿಸರ ಇಲಾಖೆ), ಸಿ. ಪಿ. ಯೋಗೇಶ್ವರ್ (ಸಣ್ಣ ನೀರಾವರಿ), ಆರ್. ಶಂಕರ್(ಪೌರಾಡಳಿತ ಹಾಗೂ ರೇಷ್ಮೆ ಇಲಾಖೆ), ಗೋಪಾಲಯ್ಯ (ತೋಟಗಾರಿಕೆ, ಸಕ್ಕರೆ), ಕೆ.ಸಿ. ನಾರಾಯಣ ಗೌಡ(ಯುವ ಸಬಲೀಕರಣ, ಕ್ರೀಡೆ, ಹಜ್ ಮತ್ತು ವಕ್ಫ್)