ಮೊದಲ ಐದು ಗ್ಯಾರಂಟಿಗಳು ಇಂದೇ ಜಾರಿಗೆ ತರುತ್ತೇವೆ ಸಿಎಂ ಸಿದ್ದರಾಮಯ್ಯ

ರಾಜಕೀಯ

ಮುಖ್ಯ ಮಂತ್ರಿಗಳಾಗಿ ಪ್ರಮಾಣ ವಚನ ಪಡೆದ ನೂತನ ಸಿಎಂ ಸಿದ್ದರಾಮಯ್ಯ ಅವರು ಇಂದೇ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ನೂತನ ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದರು
ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಈ ಎಲ್ಲಾ ಗ್ಯಾರಂಟಿಗಳನ್ನು ಜಾರಿ ತರುತ್ತೇವೆ. ಸಭೆಯಲ್ಲಿ ಅನುಮತಿ ಪಡೆಯುತ್ತೇವೆ ಎಂದು ನಾಡಿನ ಏಳು ಕೋಟಿ ಕನ್ನಡಿಗರಿಗೆ ವಾಗ್ದಾನ ನೀಡಿದರು. ನಾವು ಜನಪರವಾದ ಆಡಳಿತವನ್ನು ನೀಡುತ್ತೇವೆ. ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.

 

 

 

Leave a Reply

Your email address will not be published. Required fields are marked *