Chitradurga siddu bhavisya nijavaytu

ಸಿಎಂ ಬದಲಾವಣೆ ಖಚಿತ I ma very confident

ರಾಜಕೀಯ ರಾಜ್ಯ

  • ಸಿಎಂ ಬದಲಾವಣೆ ಖಚಿತ I ma very confident

ಮೈಸೂರು,(ನ04)- ಉಪಚುನಾಣೆ ನಂತರ  ರಾಜ್ಯದಲ್ಲಿ ಸಿಎಂ  ಬದಲಾವಣೆಯಾಗಲಿದೆ  ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮಗಳ ಜೊತ ಮಾತನಾಡುತ್ತಾ, ಅವರು ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಲ್ಲ. I am very confident  ಯಡಿಯೂರಪ್ಪ ಬದಲಾಗ್ತಾರೆ ಎಂದು ಹೇಳಿದರು. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಮಾತನ್ನು ಹೇಳುತ್ತೆನೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದೊಂದು  ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ  ಯಡಿಯೂರಪ್ಪ  ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಿದ್ದಾರೆ.

 

 

 

Leave a Reply

Your email address will not be published. Required fields are marked *