Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಖಂಡಿಸಿದ ಆಮ್ ಆದ್ಮಿ ಪಾರ್ಟಿ ಮುಖಂಡ
ರಾಜಕೀಯ

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಖಂಡಿಸಿದ ಆಮ್ ಆದ್ಮಿ ಪಾರ್ಟಿ ಮುಖಂಡ

D KumaraswamyBy D KumaraswamyAugust 20, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ವಿರೋಧಪಕ್ಷದ ನಾಯಕರಾದ  ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ದುಷ್ಕೃತ್ಯಕ್ಕೆ ಖಂಡನೆ…

 

 

 

ಕರ್ನಾಟಕದ ಅತ್ಯಂತ ಪ್ರಭಾವೀ ರಾಜಕೀಯ ಮುಖಂಡರು ಹಾಗೂ ಕರ್ನಾಟಕ ಸರ್ಕಾರದ ಹಾಲಿ ವಿರೋಧ ಪಕ್ಷದ ನಾಯಕರ ಕಾರಿಗೆ ಕೊಡಗುವಿನಲ್ಲಿ ಬಿಜೆಪಿ ಬೆಂಬಲಿತ ಕಿಡಿಗೇಡಿಗಳು ಮೊಟ್ಟೆ ಎಸೆದಿರುವುದು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದ್ದು ಈ ಪ್ರಜಾತಂತ್ರ ವಿರೋಧಿ ಕೃತ್ಯವನ್ನು ಖಂಡಿಸುತ್ತೇನೆ.
ರಾಜ್ಯ ಗೃಹ ಇಲಾಖಾಧಿಕಾರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳೇ ಈ ಪ್ರಜಾತಂತ್ರ ವಿರೋಧಿ ಕೃತ್ಯಕ್ಕೆ ನೇರ ಹೊಣೆಗಾರರಾಗಬೇಕಿದೆ.
ಪಂಕ್ಚರ್ ಹಾಕುವ ಕಾಯಕಜೀವಿಗಳನ್ನು ಅವಮಾನಿಸುವ ದುಷ್ಟ ಮನಸ್ಥಿತಿಯುಳ್ಳ ನಮ್ಮ ರಾಜ್ಯದ ಎಂಪಿ ಯೋರ್ವರು ದೆಹಲಿಯ ಮುಖ್ಯ ಮಂತ್ರಿ ಶ್ರೀಅರವಿಂದ ಕೇಜ್ರೀವಾಲ್ ರವರ ನಿವಾಸದ ಮುಂದೆ ಗೂಂಡಾಗಿರಿ ಮಾಡಿ ದೇಶದ ಜನತೆಯೆದುರು ಕರ್ನಾಟಕ ರಾಜ್ಯದ ಜನರ ಮಾನ ಹರಾಜಾಗಲು ಕಾರಣಕರ್ತರಾಗಿರುವ ನೆನಪು ಜನಮಾನಸದಲ್ಲಿ ಇನ್ನು ಈಗಲೂ ಹಚ್ಚಹಸಿರಾಗಿಯೇ ಉಳಿದಿದೆ.ಇದರ ಮುಂದುವರೆದ ಭಾಗವೆಂಬಂತೆ ಇದೇ ರೀತಿಯ ಮನಸ್ಥಿತಿಯುಳ್ಳ ಬಿಜೆಪಿಯ ಕೋಮುವಾದಿ ಪಟಾಲಂ(ಸಿ.ಟಿ.ರವಿ, ಪ್ರತಾಪಸಿಂಹ,ಹೆಚ್.ಈಶ್ವರಪ್ಪ,ಸುನಿಲ್ ಕುಮಾರ್,ನಳೀನ್ ಕುಮಾರ್) ನ ಮುಖಂಡರಲವರು ವಿನಾಕಾರಣ ರಾಜ್ಯದ ಗಣ್ಯರು ಹಾಗೂ ದೇಶದ ಪ್ರಾತಃಸ್ಮರಣೀಯರ ವಿರುದ್ದ ಮಾಧ್ಯಮಗಳಲ್ಲಿ ಸುಖಾಸುಮ್ಮನೆ ತೇಜೋವಧೆ ಮಾಡುವಂಥಹಾ ಹೇಳಿಕೆ ನೀಡುವುದನ್ನು ಪರಿಪಾಠ ಮಾಡಿಕೊಂಡಿರುತ್ತಾರೆ.ಇವರುಗಳು ತಮ್ಮಯ ಸ್ವಾರ್ಥ ಸಾಧನೆಗಾಗಿ ಆಗಾಗ ನೀಡುತ್ತಾ ಬರುತ್ತಿರುವ ಇಂಥಹಾ ಪ್ರಚೋದನಕಾರಿ ಹೇಳಿಕೆಗಳಿಂದಲೇ ರಾಜ್ಯದ ಅಮಾಯಕ ಯುವಕರಲವರು ಇಂಥಹಾ ದುಷ್ಕೃತ್ಯಗಳಲ್ಲಿ ಭಾಗಿಯಾಗುವಂಥಾ ವಿಷಮ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.ಇದಕ್ಕೆ ಇತ್ತೀಚೆಗೆ ರಾಜ್ಯದ ಹಲವಡೆ ನೆಡೆದ ಘಟನೆಗಳೇ ಸಾಕ್ಷಿಯಾಗಿವೆ.
ರಾಜ್ಯದ ವಿರೋಧ ಪಕ್ಷದ ನಾಯಕರ ಮೇಲೆಯೇ ಇಂಥಹಾ ಘಟನೆಗಳು ಜರುಗಿದರೆ ಇನ್ನು ಅಮಾಯಕ ಜನರ ಪಾಡೇನು ಎಂಬುದು ಜನಸಾಮಾನ್ಯರನ್ನು ಸದಾ ಕಾಡುತ್ತಿರುವ ಅತ್ಯಂತ ದುಗುಡದ ಪ್ರೆಶ್ನೆ.
ಆದುದರಿಂದ ಈ ಕೃತ್ಯವನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಜೊತೆಗೆ ಇವರನ್ನು ಪ್ರಚೋದಿಸುವವರ ವಿರುದ್ದವೂ ಕಠಿಣ ಕ್ರಮ ಜರುಗಿಸುವ ಮೂಲಕ ಇಂಥಹಾ ಪ್ರಜಾತಂತ್ರ ವಿರೋಧಿ ಚಟುವಟಿಕೆಗಳು ಮುಂದೆ ನೆಡೆಯದಂತೆ ಹಾಗೂ ಯಾವುದೇ ತಾರತಮ್ಯಗಳಿಗೆ ಎಡೆಮಾಡಿಕೊಡದಂತೆ ಆಳುವ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕೆಂದು ಸಮಾಜ ಸೇವಕ‌ ಹಾಗೂ ಆಮ್ ಆದ್ಮಿ‌ಪಕ್ಷದ ಮುಖಂಡ ಆರ್ ಶೇಷಣ್ಣ ಕುಮಾರ್ ಆಗ್ರಹಿಸಿದ್ದಾರೆ.

 

ಮೂಲಕ ಆಗ್ರಹಿಸುತ್ತೇನೆ.

Share. Facebook Twitter Pinterest LinkedIn Tumblr WhatsApp Email
Previous Articleಅಂಬೇಡ್ಕರ್ ಅವರಿಂದಾಗಿ ದಲಿತರು ದಮನಿತರು ಅಧಿಕಾರ ನಡೆಸುವ ಅವಕಾಶ ಬಂದಿದೆ
Next Article ಅಂಗೈಯಲ್ಲಿ‌ ಪ್ರಪಂಚ ತೋರಿಸಿದ ನಾಯಕ‌ ರಾಜೀವ್ ಗಾಂಧಿ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.