Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೀಡೆ»ಏಶಿಯನ್ ಕ್ರೀಡೆಯಲ್ಲಿ ಪದಕ ಮುಡಿಗೇರಿಸಿಕೊಂಡ ಗ್ರಾಮೀಣ ಪ್ರತಿಭೆ ರಾಧಾಗೆ ಸನ್ಮಾನ
ಕ್ರೀಡೆ

ಏಶಿಯನ್ ಕ್ರೀಡೆಯಲ್ಲಿ ಪದಕ ಮುಡಿಗೇರಿಸಿಕೊಂಡ ಗ್ರಾಮೀಣ ಪ್ರತಿಭೆ ರಾಧಾಗೆ ಸನ್ಮಾನ

D KumaraswamyBy D KumaraswamyJanuary 5, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಏಷ್ಯಾಯನ್ ಆಥ್ಲೇಟಿಕ್‌ನಲ್ಲಿ ಪದಕ ಪಡೆದ ಚಳ್ಳಕೆರೆ ಹುಡುಗಿ ರಾಧಳಗೆ : ತಹಶೀಲ್ದಾರ್ ಎನ್.ರಘುಮೂರ್ತಿಯಿಂದ ಸನ್ಮಾನ

 

 

ಬಡತನದಲ್ಲಿ ಅವಿರತ ಸಾಧನೆ ಮಾಡಿದ ಕುಮಾರಿ ರಾಧ ಇಡೀ ದೇಶಕ್ಕೆ ಕೀರ್ತಿ ತಂದಿದ್ದಾರೆ ಅವರು ಈಗೀನ ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.
ಅವರು ನಗರದ ಗಿರಿಯಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಆಡಳಿತ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು, ಇಂದಿನ ಮಕ್ಕಳು ಇಂತಹ ಕ್ರೀಡೆಗಳಿಂದ ನಮ್ಮ ಗ್ರಾಮದ, ನಮ್ಮ ರಾಜ್ಯದ, ಹಾಗೂ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಹುಟ್ಟು ಅಂಗವಿಕಲತೆಯನ್ನು ಹೊಂದಿದ್ದರು ಕೂಡ ಇವರಿಗೆ ಯಾವುದೇ ಅಂಗ ವೈಫಲ್ಯ ಅಡ್ಡಿಯಾಗದೇ, ಏಷ್ಯಾಯನ್ ಆಥ್ಲೇಟಿಕ್ ನಲ್ಲಿ ಪದಕ ಪಡೆದಿರುವುದು ರೋಚಕದ ಸಂಗತಿ ಇಂದು ಇಡೀ ದೇಶವೇ ಮೆಚ್ಚುವಂತ ಕಾರ್ಯ ಮಾಡಿರುವುದು ಶ್ಲಾಘನೀಯ ಎಂದರು.
ಇಂತಹ ಪ್ರತಿಭೆವುಳ್ಳ ಕುಮಾರಿ ರಾಧ ಬಡತನದಲ್ಲಿ ಹುಟ್ಟಿದರೂ ಯಾವುದೇ ಬಡತನ ಇವರ ಸಾಧನೆಗೆ ಅಡ್ಡಿಯಾಗಲಿಲ್ಲ, ಇವರ ತರಬೇತಿದಾರರಾದ ರಾಹುಲ್ ಅವರು ನಮ್ಮ ತಾಲೂಕಿಗೆ ಕೊಟ್ಟ ಕೊಡುಗೆ, ಇಂತಹ ಪ್ರತಿಭೆಗಳು ನಿಮ್ಮಿಂದ ಹೊರಬರಬೇಕು ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇನ್ನೂ ಪ್ರಾಶುಂಪಾಲರಾದ ಮಂಜನಾಯ್ಕ್ ಮಾತನಾಡಿ, ಇಡೀ ದೇಶವೇ ಮೆಚ್ಚುವ ಇವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭಾ ಹಾರೈಸಿರುವುದು ಸಂತಸ ತಂದಿದೆ, ಬಯಲು ಸೀಮೆಯ ಗ್ರಾಮೀಣ ಪ್ರದೇಶದಿಂದ ಬಡ ಕುಟುಂಬದ ಸಾಮಾನ್ಯ ಹುಡುಗಿ ಇಂದು ಹಲವಾರು ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ನಮ್ಮ ತಾಲೂಕಿಗೆ ಕೀರ್ತಿ ತಂದಿರುವುದು ಸಂಸತ ತಂದಿದೆ ಎಂದರು.
ಇದೇ ಸಂಧರ್ಭದಲ್ಲಿ ಉಪನ್ಯಾಸಕ ವರ್ಗ, ಪೋಷಕರು, ಹಾಗೂ ಕಂದಾಯ ನಿರೀಕ್ಷಕ ಲಿಂಗೇಗೌಡ, ವಿಎ.ಪ್ರಕಾಶ್ ಇತರರು ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಪರಿಶಿಷ್ಟ ಜಾತಿಗೆ ಸೇರಿಸುವ ಬೇಡಿಕೆ: ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಕ್ರಮ: ಸಿಎಂ ಬೊಮ್ಮಾಯಿ
Next Article ಆಸ್ಪತ್ರೆಯಲ್ಲಿ ಹಾಜರಾತಿ ಗೋಲ್ ಮಾಲ್ ಪತ್ತೆ ಹಚ್ಚಿದ ಸಿಇಓ ದಿವಾಕರ್
D Kumaraswamy
  • Tumblr

Related Posts

ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ಕೊಡುವ ಕೆಲಸ ಮಾಡೋಣ

March 23, 2023

ನರೇಗಾ ಯೋಜನೆ ಅನೇಕ ಕುಟುಂಬಗಳಿಗೆ ದಾರಿದೀಪವಾಗಿದೆ

October 8, 2022

ಕ್ರೀಡೆ ಮತ್ತು ಆಧ್ಯಾತ್ಮಿಕತೆ ಎರಡೂ ಬಳಸಿಕೊಂಡು ಬೆಳೆಯಬೇಕು

August 22, 2022

ಹೊಳಲ್ಕೆರೆ ಪುರಸಭೆಯ ಪೌರಾಕಾರ್ಮಿಕರು ಹಾಗೂ ಪುರಸಭೆ ಸದಸ್ಯರುಗಳ ನಡುವೆ ಕ್ರೀಡಾಕೂಟ

August 14, 2022
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.