Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಬೇಡರೆಡ್ಡಿ ಹಳ್ಳಿ ಸಮಸ್ಯೆ ಮುಕ್ತ ಗ್ರಾಮಕ್ಕೆ ಆಯ್ಕೆ
ಜಿಲ್ಲಾ ಸುದ್ದಿ

ಬೇಡರೆಡ್ಡಿ ಹಳ್ಳಿ ಸಮಸ್ಯೆ ಮುಕ್ತ ಗ್ರಾಮಕ್ಕೆ ಆಯ್ಕೆ

D KumaraswamyBy D KumaraswamySeptember 21, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬೇಡರೆಡ್ಡಿ ಹಳ್ಳಿ ಗ್ರಾಮ ಸಮಸ್ಯೆ ಮುಕ್ತ ಗ್ರಾಮಕ್ಕೆ‌ ಆಯ್ಕೆ ಮಾಡಲಾಗಿದೆ ಎಂದು ಚಳ್ಳಕೆರೆ ತಹಶೀಲ್ದಾರ್ ರಘುಮೂರ್ತಿ ಹೇಳಿದರು.
ತಾಲೂಕಿನ ಬೇಡ ರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳನ್ನು ಕಂದಾಯ ಇಲಾಖೆಯ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡುವ ಬಗ್ಗೆ ರೈತ,ಮತ್ತು ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ರಘುಮೂರ್ತಿ, ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಳ್ಳಿ ಬಂಜ ಗೆರೆ ಮತ್ತು ಬೇಡ ರೆಡ್ಡಿ ಹಳ್ಳಿ ಗ್ರಾಮಗಳಲ್ಲಿ ಬಹುತೇಕ ರೈತರು ಬಡವರಿದ್ದು ಹಲವಾರು ವರ್ಷಗಳಿಂದ ಈ ಗ್ರಾಮಗಳಲ್ಲಿ ಪೌತಿಖಾತೆ ಪೋಡಿ ಪಿಂಚಣಿಗಳು ದಾರಿ ವಿವಾದಗಳು ಮತ್ತು ಇನ್ನಿತರೆ ಕಂದಾಯ ಇಲಾಖೆಯ ಸಮಸ್ಯೆಗಳಿದ್ದು ಇವುಗಳನ್ನು ಬಗೆ ಹರಿಸುವಂತೆ ಬೇಡರಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮನವಿ ಮಾಡಿದ್ದು ಈ ಮೇರೆಗೆ ಇಂದು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಬೇಡರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಈಗಾಗಲೇ ತಾಲೂಕಿನಲ್ಲಿ 68 ಗ್ರಾಮಗಳಲ್ಲಿ ಮನೆ ಜಿಲ್ಲಾಧಿಕಾರಿಗಳ ಮತ್ತು ಈ ಕ್ಷೇತ್ರದ ಮಂತ್ರಿಗಳ ಸೂಚನೆಯಂತೆ ಕಂದಾಯ ಇಲಾಖೆಯ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಲಾಗಿದೆ ಇದರಲ್ಲಿ ಮುಖ್ಯವಾಗಿ ಧಾರಿ ವಿವಾದ ಪೌತಿಖಾತೆ ಜಮೀನಿನ ಪೋಡಿ ಕೆಲಸ ಸ್ಮಶಾನ ಒತ್ತುವರಿ ಪಿಂಚಣಿಗಳ ಪರಿಶೀಲನೆ ಹಾಗೂ ಇನ್ನಿತರ ಕಂದಾಯ ಇಲಾಖೆ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು ಹತ್ತು ದಿನಗಳ ಕಾಲಾವಕಾಶ ನೀಡಿ ಈ ಅವಧಿಯಲ್ಲಿ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಿ ಅಂತಿಮವಾಗಿ ಜಿಲ್ಲಾಧಿಕಾರಿಗಳನ್ನು ಈ ಸಭೆಗೆ ಆಹ್ವಾನಿಸಿ ಈ ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳೆಂದು ಘೋಷಿಸಲಾಗುವುದು ಆದುದರಿಂದ ಎಲ್ಲ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆಸಂಬಂಧಿಸಿದ ಮನವಿಯನ್ನು ಗ್ರಾಮ ಲೆಕ್ಕಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರಿಗೆ ಮನವಿ ಸಲ್ಲಿಸ ಬೇಕಾಗಿ ವಿನಂತಿಸಿದರು. ಇದೊಂದು ಒಳ್ಳೆಯ ಸುಸಂದರ್ಭವಾಗಿದ್ದು ಎಲ್ಲ ಪಂಚಾಯಿತಿ ಸದಸ್ಯರುಗಳು ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ಸಾರ್ವಜನಿಕರ ಸಮಸ್ಯೆ ಗಳನ್ನುಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು ಈ ಸಂದರ್ಭದಲ್ಲಿ ಬೇಡ ರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಯಲಕ್ಷ್ಮಿ ಸದಸ್ಯರಾದ ಬಂಜಿಗೆರೆ ಅರುಣ್ ಕುಮಾರ್ ತಿಮ್ಮಯ್ಯ ವೇಣು ನಾಗೇಶ್ ರೆಡ್ಡಿ ರಾಜ್ಯಶ್ವ ರಿಕ್ಷಕರಾದಂತಹ ತಿಪ್ಪೇಸ್ವಾಮಿ ಗ್ರಾಮ ಲೆಕ್ಕಾಧಿಕಾರಿ ಸತೀಶ್ ಹಾಜರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleಸಭಾ ತ್ಯಾಗದ ನಡುವೆ ನಿಷೇಧ ತಿದ್ದು ಪಡಿ ಬಿಲ್ ಪಾಸ್
Next Article ಗೋಬಿ ಕ್ಯಾಂಟೀನ್ ನಲ್ಲಿ‌ ಗಾಂಜಾ ಪೆಡ್ಲರ್ ಬಂಧನ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.