Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಕೋಡಿ ಮಠದ ಶ್ರೀಗಳ ಸ್ಪೋಟಕ ಭವಿಷ್ಯ ಬೆಚ್ಚಿ ಬೀಳಿಸುವಂತಿದೆ
ದೇಶ

ಕೋಡಿ ಮಠದ ಶ್ರೀಗಳ ಸ್ಪೋಟಕ ಭವಿಷ್ಯ ಬೆಚ್ಚಿ ಬೀಳಿಸುವಂತಿದೆ

D KumaraswamyBy D KumaraswamyAugust 2, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

BIG BREAKING NEWS

ರಾಜ್ಯ ರಾಜಕೀಯ ಪ್ರಕೃತಿ ವಿಕೋಪದ ಬಗ್ಗೆ ಸ್ಫೋಟಕವಾದ ಭವಿಷ್ಯವನ್ನು ಕೋಡಿ ಮಠದ ಸ್ವಾಮೀಜಿ ನುಡಿದ್ದಿದ್ದಾರೆ.

ಹಿಂದಿನ ಅನೇಕ ಬಾರಿ ಕೋಡಿ ಮಠದ ಶ್ರೀಗಳು ನುಡಿದಿರುವ ಭವಿಷ್ಯಗಳು ಬಹುತೇಕ ಸತ್ಯವಾಗಿವೆ. ಇದೀಗ ರಾಜ್ಯ ರಾಜಕೀಯ ಹಾಗೂ ಪ್ರಕೃತಿ ವಿಕೋಪದ ಬಗ್ಗೆ ಈಗ ಭವಿಷ್ಯವನ್ನು ಹೇಳಿದ್ದಾರೆ.

 

 

 


ಹಾಸನ ಜಿಲ್ಲೆ ಅರಸಿಕೆರೆಯ ಕೋಡಿ‌ಮಠದ ಶಿವಯೋಗಿ‌ ರಾಜೇಂದ್ರ ‌ಮಹಾ ಸ್ವಾಮೀಜಿ ಶುಭಕೃತ ನಾಮ‌ ಸಂವತ್ಸವರದ ಫಲವಾಗಿ‌ ಮಳೆ ಗುಡುಗು ಮಿಂಚಿನ‌ ಮೂಲಕ ಅಲ್ಲೋಲ‌ ಕಲ್ಲೋಲವನ್ನು ಉಂಟು ಮಾಡಲಿದೆ. ಬಯಲು ಸೀಮೆ ಮಲೆನಾಡು, ಮಲೆ‌ನಾಡು ಬಯಲು ಸೀಮೆ ಮಲೆನಾಡಾಗಲಿದೆ ಎಂದು ಭವಿಷ್ಯ ಹೇಳಿದ್ದಾರೆ. ಭೂಮಿ‌ ಕಂಪಿಸಲಿದೆ. ಗುಡ್ಡಗಳು ಕುಸಿಯಲಿವೆ, ಹಿಂಗಾರು ಮಳೆ ಕಡಿಮೆಯಾಗಲಿದೆ. ಇದು ಈ ಸಂವತ್ಸರದ ಕಡೆಯವರೆಗೂ ಇರಲಿದೆ. ದೇಶಕ್ಕೆ ಕಷ್ಟ ಉಂಟಾಗಲಿದೆ. ರೋಗ ರುಜಿನೆಗಳು ಹೆಚ್ಚಾಗಲಿವೆ. ಕಳ್ಳರ ಕಾಟಗಳು, ಅಪಮತ್ಯುಗಳು ಮತೀಯ ಗಲಭೆಗಳು ರಾಜಕೀಯ ಕಲಹಗಳು ಆಗಲಿವೆ. ಸಾವು ನೋವಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಭವಿಷ್ಯ ಹೇಳಿದ್ದಾರೆ.

ಸುದ್ದಿ ಜಾಹೀರಾತಿಗಾಗಿ ಸಂಪರ್ಕಿಸಿ: 8660924503

Share. Facebook Twitter Pinterest LinkedIn Tumblr WhatsApp Email
Previous Articleನಾಳಿನ ಸಿದ್ದರಾಮೋತ್ಸವದ ಬೃಹತ್ ವೇದಿಕೆ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
Next Article ಮೂವತ್ತು ವರ್ಷಗಳ ಸಮಸ್ಯೆಗಳನ್ನು‌ ಬಗೆ ಹರಿಸುವ ಭರವಸೆ ನೀಡಿದ ತಹಶೀಲ್ದಾರ್
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.