ಕಾರು ಲಾರಿಗೆ ಡಿಕ್ಕಿ ಮೂವರ ದುರ್ಮರಣ

ಕ್ರೈಂ

UPDATE BREAKING

 

 

 

ಚಿತ್ರದುರ್ಗ ತಾಲೂಕಿನ ಸೀಬಾರದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಲಾರಿ ಕಾರು ಭೀಕರ ಅಪಘಾತದಿಂದ ಮೂರು‌ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಕಾರಿನಲ್ಲಿದ್ದವರು ಬೆಂಗಳೂರಿನಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ಐವರು ಹೋಗುತ್ತಿದ್ದರು.ಐವರ ಪೈಕಿ ಮೂರು ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ.


ಮೃತರನ್ನು ಭೂಮಿಕ ಸಿಂಚನ,‌ಮನೀಶ್ ಮೃತ ದುರ್ದೈವಿಗಳಾಗಿದ್ದಾರೆ. ಗಿರಿಧರ್, ಆಶಾ ಹಾಗೂ ಲಾರಿ ಚಾಲಕ ಗಾಯಾಗೊಂಡಿದ್ದು,‌ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಜಿಲ್ಲಾ ಸರ್ಕಾರಿ‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ಕಾರಿನ ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗ ಅಪಘಾತಕ್ಕೆ‌ ಕಾರಣವಾಗಿದೆ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲಿಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *