ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ಜಿಲ್ಲಾ ಸುದ್ದಿ

ಮಾಜಿ‌ ಮುಖ್ಯಮಂತ್ರಿ ದೇವರಾಜ್ ಅರಸ್ ಜಯಂತಿಯ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆ ಹಾಗೂ ಇತರೇ ಕ್ರೀಡಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಸನ್ಮಾನಿಸಲಾಯಿತು. ಹಿಂದುಳಿದ ವರ್ಗಗಳ‌ ಅಭಿವೃದ್ಧಿ ನಿಗಮಡಿಯಲ್ಲಿನ ಹಲವು ಯೋಜನೆಗಳಾದ ನೇರ ಸಾಲ,ಗಂಗಾ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳ‌ನ್ನು‌ ನೀಡಲಾಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ನವೀನ್ ಉದ್ಘಾಟಿಸಿದರು.

 

 

 

ಈ ಸಮಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾಧಿಕಾರಿ ಜೆ.ಸಿ ವೆಂಕಟೇಶ್ , ಹಿಂದುಳಿದ ವರ್ಗಗಳ‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ವೆಂಕಟರಾಜು, ಮತ್ತು‌ ಇತರೇ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *