Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಸುಳ್ಳು ಹಾಗೂ ಅನಾಮಧೇಯ ಪತ್ರಗಳಿಗೆ ಕಿವಿಗೊಡಬೇಡಿ
ಆರೋಗ್ಯ

ಸುಳ್ಳು ಹಾಗೂ ಅನಾಮಧೇಯ ಪತ್ರಗಳಿಗೆ ಕಿವಿಗೊಡಬೇಡಿ

D KumaraswamyBy D KumaraswamySeptember 16, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಅನಾಮಧೇಯ ಮತ್ತು ಸುಳ್ಳು ಪತ್ರದ ಬಗ್ಗೆ ಕಿವಿಗೊಡಬೇಡಿ

 

 

ಮುರುಘಾ ಮಠದ ಹಾಗೂ ಶರಣರ ವಿರುದ್ಧ 6 ಪುಟಗಳ ಅನಾಮಧೇಯ ಪತ್ರವೊಂದು
ಎಸ್.ಜೆ.ಎಂ. ನೌಕರರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದುಈ ಸುದ್ದಿಗೆ ಸ್ಪಷ್ಟೀಕರಣವನ್ನು ಆಡಳಿತದ ಸಿಬ್ಬಂದಿಗಳು ಒಟ್ಟಾಗಿ ನೀಡಿದ್ದಾರೆ.

ಮುರುಘಾ ಮಠದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಅವರುಗಳು,
ಇತ್ತೀಚೆಗೆ ಕೆಲವು ವ್ಯಕ್ತಿಗಳು ಎಸ್.ಜೆ.ಎಂ. ನೌಕರರು ಬರೆದಿದ್ದಾರೆ ಎನ್ನಲಾದ 6 ಪುಟುಗಳ ಪತ್ರವೊಂದನ್ನ ಸಾಮಾಜಿಮ ಜಾಲ ತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಹೀಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಸರಿಯಷ್ಟೆ. ಆದರೆ ಈ ಪತ್ರವನ್ನು ನಾವುಗಳು ಯಾರೂ ಬರೆದಿರುವುದಿಲ್ಲ. ಅಂತಹ ಸಂದರ್ಭವೂ ನಮಗೆ ಒದಗಿ ಬಂದಿರುವುದಿಲ್ಲ. ಸಂಸ್ಥೆಯಲ್ಲಿ ದಾಸೋಹ ಮಾಡುತ್ತಿರುವ ನಾವುಗಳು ಶ್ರೀಮಠದ ಬಗ್ಗೆ ನಮ್ಮ ವಿದ್ಯಾಪೀಠದ ಬಗ್ಗೆ ಅಪಾರ ಭಕ್ತಿ ಮತ್ತು ಗೌರವವನ್ನು ಇಟ್ಟುಕೊಂಡಿದ್ದೇವೆ. ನಮ್ಮಂತಹ ಸಾವಿರಾರು ನೌಕರರು ಹಾಗೂ ಅವರನ್ನು ನಂಬಿದ ಕುಟುಂಬ ವರ್ಗದವರು ಶ್ರೀಮಠದ ಆಶ್ರಯದಲ್ಲಿ ಬದುಕನ್ನು ಕಟ್ಟಿಕೊಂಡಿದ್ದಾರೆ. ನಮಗೆ ಎಂತಹ ಸಂಕಷ್ಟ ಎದುರಾದರೂ ಶ್ರೀಮಠದ ಹಾಗೂ ವಿದ್ಯಾಪೀಠದ ಜೊತೆ ಇರುತ್ತೇವೆ. ಮಾತ್ರವಲ್ಲ, ಲಕ್ಷಾಂತರ ಭಕ್ತರು ಜೊತೆಗಿದ್ದಾರೆ ಎಂಬ ಅಂಶವನ್ನು ತಮಗೆ ತರಬಯಸುತ್ತೇವೆ.
ಮುರುಘಾ ಪರಂಪರೆಗೆ ಕಳಂಕ ತರುವ ಉದ್ದೇಶದಿಂದ ಈ ರೀತಿ ಮಾಡಿರುತ್ತಾರೆ. ಆಡಳಿತಾತ್ಮಕ ವಿಚಾರಗಳನ್ನು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಕಾರ್ಯಗತಗೊಳಿಸುತ್ತಾರೆ ಹಾಗು ಮುಕ್ತವಾಗಿ ನಮ್ಮೊಡನೆ ಚರ್ಚಿಸುತ್ತಾರೆ. ಶ್ರೀಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ವಿಚಾರದಲ್ಲಿ ಭಕ್ತಿಯಿಂದ ಗೌರವದಿಂದ ಅವರೊಡನೆ ಯಾವತ್ತೂ ನಾವುಗಳು ಇರುತ್ತೇವೆ. ಇಡೀ ನಮ್ಮ ಕುಟುಂಬ ಸಹಸ್ರಾರು ಭಕ್ತರು ವಿದ್ಯಾಪೀಠದ ಜತೆ ನಿಲ್ಲುತ್ತೇವೆ. ಹಾಗೂ ಇಂತಹ ಅನಾಮಧೇಯ ಪತ್ರಗಳಿಗೆ ನೌಕರರು ಹಾಗೂ ಭಕ್ತರು, ದಯವಿಟ್ಟು ಬೆಲೆ ಕೊಡಬಾರದು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಸವೇಶ್ವರ ಆಸ್ಪತ್ರೆಯ ಅಧೀಕ್ಷಕರಾದ ಡಾ. ಪಾಲಾಕ್ಷಪ್ಪ, ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಆರ್. ಗೌರಮ್ಮ, ಎಸ್.ಜೆ.ಎಂ. ಫಾರ್ಮಸಿ ಕಾಲೇಜು ಪ್ರಾಂಶುಪಾಲರಾದ ಡಾ. ನಾಗರಾಜ್, ಎಸ್.ಜೆ.ಎಂ. ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್‍ನ ಪ್ರಾಂಶುಪಾಲರಾದ ಡಾ. ಸವಿತಾರೆಡ್ಡಿ, ಜೆ.ಎಂ.ಐ.ಟಿ. ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಭರತ್, ಎಸ್.ಜೆ.ಎಂ. ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಸ್. ದಿನೇಶ್, ಎಸ್.ಜೆ ಎಂ ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleರಾಜ್ಯದಲ್ಲಿ 45565 ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಬಿ.ಸಿ‌ ನಾಗೇಶ್
Next Article ಆರೋಗ್ಯವಂತ ಮಕ್ಕಳಿಂದ ದೇಶ ಬಲಿಷ್ಠ
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.