Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಶಿಕ್ಷಕರ ಮೇಲಿನ ನಂಬಿಕೆ ಹುಸಿಗೊಳಿಸ ಬೇಡಿ
ರಾಜಕೀಯ

ಶಿಕ್ಷಕರ ಮೇಲಿನ ನಂಬಿಕೆ ಹುಸಿಗೊಳಿಸ ಬೇಡಿ

D KumaraswamyBy D KumaraswamyAugust 1, 2022Updated:August 1, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣಾ ಪ್ರಕ್ರಿಯೆಗೆ ವಿಶಿಷ್ಟವಾದ ಸ್ಥಾನವಿದೆ ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು ಅವರು ತುರುವನೂರು ಹೋಬಳಿಯ ಮತಗಟ್ಟೆ ಅಧಿಕಾರಿಗಳಿಗೆ ತುರುವನೂರಿನಲ್ಲಿ ತರಬೇತಿ ನೀಡಿ ಮಾತನಾಡುತ್ತಾ ಈ ಚುನಾವಣೆ ಸತೂತ್ರವಾಗಿ ನಡೆಯಬೇಕೆಂದರೆ ಮತದಾರರ ಪಟ್ಟಿ ಪಾರದರ್ಶಕವಾಗಿ ಮತ್ತು ಪರಿಶುದ್ಧವಾಗಿರಬೇಕು ಈ ಮತದಾರ ಪಟ್ಟಿ ಪರಿಶುದ್ಧವಾದರೆ ಚುನಾವಣಾಪೂರ್ವದ ಶೇಕಡ 75ರಷ್ಟು ಕೆಲಸ ಕಾರ್ಯಗಳು ಪೂರ್ಣಗೊಂಡಂತಾಗುತ್ತದೆ. ಆದ್ದರಿಂದ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರ ಪಟ್ಟಿಯಲ್ಲಿ ನಕಲಿ ಮತದಾರರ ಕಡಿವಾಣಕ್ಕೆ ಗರುಡ ಮೊಬೈಲ್ ಆಪ್ ನಲ್ಲಿ ಪ್ರತಿ ಮತದಾರರ ಆಧಾರ್ ಮತ್ತು ಗುರುತಿನ ಚೀಟಿಯ ಜೋಡಣೆ ಕಾರ್ಯ ಇಂದಿನಿಂದ ಆರಂಭವಾಗಿದ್ದು ಇದಕ್ಕೆ ಅಯಾ ಮತಗಟ್ಟೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮತಗಟ್ಟೆ ಅಧಿಕಾರಿಗಳನ್ನು ನಿಯೋಜನೆಗೊಳಿಸಿದ್ದು ಈ ಮತಗಟ್ಟೆ ಅಧಿಕಾರಿಗಳಿಗೆ ಇಂದು ಅಮೂಲಾಗ್ರವಾದಂತಹ ತರಬೇತಿಯನ್ನು ಆಯೋಜಿಸಲಾಗಿದೆ ಎಂದರು.

 

 

ಈ ತರಬೇತಿಯಲ್ಲಿ ನೀಡುವಂತಹ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈ ಒಂದು ಕಾರ್ಯವನ್ನು ಪೂರ್ಣಗೊಳಿಸಬೇಕು. ಶಿಕ್ಷಕರುಗಳ ಮೇಲೆ ಸರ್ಕಾರಕ್ಕೆ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಅಪಾರವಾದ ನಂಬಿಕೆ ಇದೆ ಮತದಾರರ ಪಟ್ಟಿಯನ್ನು ಶಿಕ್ಷಕರು ನಿರ್ವಹಿಸುತ್ತಾರೆ ಎಂಬ ನಂಬಿಕೆಯಿಂದ ಗುರು ತರವಾದ ಜವಾಬ್ದಾರಿಯನ್ನು ನಿಮಗೆ ವಹಿಸಲಾಗಿದೆ ಮಕ್ಕಳ ಪಠ್ಯದ ಕಲಿಕೆಗೆ ತಾವು ಎಷ್ಟು ಗಮನ ನೀಡುತ್ತಿರೋ ಅಷ್ಟೇ ಗಮನವನ್ನು ಈ ಮತದಾರ ಪಟ್ಟಿಯ ಪರಿಷ್ಕರಣೆಯ ಕಾರ್ಯಕ್ಕೆ ಶಿಕ್ಷಕರುಗಳು ನೀಡಬೇಕು ಚುನಾವಣಾ ಕೆಲಸದ ನಿಮಿತ್ತ ತಮಗೆ ಸರ್ಕಾರದಿಂದ ಬರಬೇಕಾಗಿರುವಂತಹ ಎಲ್ಲಾ ಆರ್ಥಿಕ ಮತ್ತು ಸೇವಾ ಭದ್ರತೆಯ ಸೌಲಭ್ಯಗಳನ್ನು ಕಾಲಮಿತಿಯೊಳಗೆ ಇದಕ್ಕೆ ಭಾಗಿಯಾಗಿರುವಂತಹ ಎಲ್ಲ ಶಿಕ್ಷಕರಗಳಿಗೆ ಒದಗಿಸಲಾಗುವುದೆಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು ತುರುವನೂರು ಹೋಬಳಿ ಶಿಕ್ಷಕರ ಸಂಘದ ಅಧ್ಯಕ್ಷ ರಂಗೇಶ ಮಾಸ್ಟರ್ ಡ್ರೈನರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಸತೀಶ್ ಕುಮಾರ್ ಚುನಾವಣಾ ಆಶೀರ್ವಾದ ಶಕುಂತಲಾ ಚುನಾವಣಾ ಶಾಖೆಯ ತುರುವನೂರು ರಾಜಸ್ವ ನಿರೀಕ್ಷಕ ಎಂ ಎನ್ ಸ್ವಾಮಿ ಉಪಸ್ಥಿತರಿದ್ದರು

Share. Facebook Twitter Pinterest LinkedIn Tumblr WhatsApp Email
Previous Articleವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಬಾರಿ ಇಳಿಕೆ
Next Article ತೀವ್ರ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕಕ್ಕೆ ಜಿಲ್ಲಾ ಪಂಚಾಯತಿ ಸಿಇಒ ಡಾ.ಕೆ.ನಂದಿನಿದೇವಿ ಚಾಲನೆ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.