Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಬ್ಯಾಂಕ್ ಗಳು ಜನ ಸ್ನೇಹಿಯಾಗಿ‌ ಕೆಲಸ ಮಾಡಬೇಕು
ಜಿಲ್ಲಾ ಸುದ್ದಿ

ಬ್ಯಾಂಕ್ ಗಳು ಜನ ಸ್ನೇಹಿಯಾಗಿ‌ ಕೆಲಸ ಮಾಡಬೇಕು

D KumaraswamyBy D KumaraswamyJuly 23, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಚಳ್ಳಕೆರೆ:ಗ್ರಾಹಕರ ಮತ್ತು ಸಾರ್ವಜನಿಕರ ಹಿತವನ್ನು ಬ್ಯಾಂಕುಗಳು ಅರ್ಥ ಮಾಡಿಕೊಂಡು ಜನಸ್ನೇಹಿಯಾಗಿ ಕೆಲಸ ಮಾಡಿದಾಗ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಬುಡಕಟ್ಟು ಸಂಸ್ಕೃತಿಯಂತಹ ಗ್ರಾಮಗಳು ಅಭಿವೃದ್ದಿಯಾಗುತ್ತವೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗುವಂತೆ ತಮ್ಮ ಬ್ಯಾಂಕುಗಳಲ್ಲಿ ಕೈಗೆಟುಕುವುದರದಲ್ಲಿ ಆರ್ಥಿಕ ಸಹಾಯ ಮಾಡುವಂತೆ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಹೇಳಿದರು. ಅವರು ಇಂದು ನನ್ನಿವಾಳ ಗ್ರಾಮದಲ್ಲಿ ರೈತ ರಾತ್ರಿ ಶಿಬಿರದ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು.

 

 

ಮುಖ್ಯ ಅತಿಥಿಗಳಾಗಿ ಮಾತನಾಡಿದ ತಹಶೀಲ್ದಾರ್ ಎನ್ ರಘುಮೂರ್ತಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಾಮ್ಯದ ಇಲಾಖೆಗಳು ಸರ್ಕಾರದಿಂದ ಕೊಡುವ ಸವಲತ್ತುಗಳನ್ನು ಇಂತಹ ಶಿಬಿರಗಳ ಮುಖಾಂತರ ಸಾರ್ವಜನಿಕರ ಮನೆ ಬಾಗಿಲಿಗೆ ಒದಗಿಸಿದಾಗ ಸರ್ಕಾರದ ಆಸೆಗಳು ಈಡೇರುತ್ತವೆ. ಈ ಕ್ಷೇತ್ರದ ಶಾಸಕರ ಆಶಯದಂತೆ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವಂತಹ ತಾಲೂಕ ಆಡಳಿತವು ಈಗಾಗಲೇ 42 ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಿ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಗ್ಗಿಸಲಾಗಿದೆ ಹಾಗೆಯೇ ಬ್ಯಾಂಕುಗಳು ಮತ್ತು ಸರ್ಕಾರಿ ಕಚೇರಿಗಳು ಮತ್ತು ಇಲ್ಲಿ ನಿರ್ವಹಿಸುವ ಅಧಿಕಾರ ಸಿಬ್ಬಂದಿಗಳು ನಮ್ಮ ಅಧಿಕಾರಿ ಸಿಬ್ಬಂದಿಗಳು ಎಂಬ ಮನೋಭಾವ ಸಾರ್ವಜನಿಕರಲ್ಲಿ ಮೂಡಿದಾಗ ಮಾತ್ರ ಸಾರ್ಥಕತೆ ಕಂಡುಬರುತ್ತದೆ ಈ ದೆಸೆಯಲ್ಲಿ ಇಂದಿನ ಈ ಕಾರ್ಯಕ್ರಮದ ಆಯೋಜನೆ ಮಾಡಿರುವಂತಹ ಎಸ್ ಬಿ ಐ ಸಿಬ್ಬಂದಿಗಳು ಅಧಿಕಾರಿಗಳಿಗೆ ತಾಲೂಕು ಆಡಳಿತದ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು ಎಸ್ ಬಿ ಐ ಎಜಿಎಂ ಪ್ರಸ್ತಾವಿಕವಾಗಿ ಮಾತನಾಡಿ ಸಾರ್ವಜನಿಕರಿಗೆ ಕೊಡ ಮಾಡುವಂತಹ ಸೌಲಭ್ಯಗಳು ಸಾಲಗಳ ಮಹತ್ವ, ಮರುಪಾವತಿ ಇವುಗಳ ವಿಧಾನಗಳ ಬಗ್ಗೆ ವಿಸ್ತೃತವಾಗಿ ಪ್ರಸ್ತಾವಿಕವಾಗಿ ಮಾತನಾಡಿದರು ಎಸ್ ಬಿ ಐ ಮುಖ್ಯ ವ್ಯವಸ್ಥಾಪಕರಾದ ಸುರೇಶ್ ಸರ್ಕಾರಿ ಅಭಿಯೋಜಕರಾದ ಅಶ್ವಥ್ ನಾಯಕ್ ಮುಂತಾದವರು ಮಾತನಾಡಿದರು ಸಮಾರಂಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ್ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಡಿವೈಎಸ್ಪಿ ರಮೇಶ್ ಸಬ್ ಇನ್ಸ್ಪೆಕ್ಟರ್ ಸತೀಶ್ ನಾಯಕ್ ಮುಖಂಡರಾದ ದೊರೆಭಯಣ್ಣ ನನ್ನಿವಾಳ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ಉಪಸ್ಥಿತರಿದ್ದರು.

ಸುದ್ದಿ ಜಾಹೀರಾತಿಗೆ ಸಂಪರ್ಕಿಸಿ: 8660924503

Share. Facebook Twitter Pinterest LinkedIn Tumblr WhatsApp Email
Previous Articleಹಿರಿಯ ಪತ್ರಕರ್ತ ಮೊಳಕಾಲ್ಮೂರಿನ ಪಾತಪ್ಪ ನಿಧನ
Next Article ರಾಜ್ಯದಲ್ಲೇ ಮೊದಲ‌ ಬಾರಿಗೆ ಆಟೋ ಲೋಗೆಸ್ ಕಾರ್ಟಿಲೆಜ್ ಕಸಿ‌ ಶಸ್ತ್ರ ಚಿಕಿತ್ಸೆ ಯಶಸ್ವಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.