ಗೂಳೂರು ಸಮೀಪ ಧಗ ಧಗಿಸಿ ಹೊತ್ತಿ ಉರಿದ ಎಳೆ ನೀರು ಲಾರಿ
ಮದ್ದೂರಿನಿಂದ ತುಮಕೂರಿನ ಕಡೆಗೆ ಎಳನೀರು ಹೊತ್ತು ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ನಡೆದಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ರಸ್ತೆ ವಿಭಜಕವೂ ಅವೈಜ್ಞಾನಿಕತೆಯಿಂದ ಕೂಡಿದ್ದು, ಹತ್ತು ಹಲವು ಅಪಘಾತಗಳು ಸಂಭವಿಸುತ್ತಲೆ ಇರುತ್ತವೆ. ಶಿಪ್ ನ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಾರೆ.
ಸುದ್ದಿ ಜಾಹೀರಾತಿಗಾಗಿ ಸಂಪರ್ಕಿಸಿ: 8660924503