Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಬುಡಕಟ್ಟು ತಾಯಿ ಗೌರ ಸಮುದ್ರ ಮಾರಮ್ಮನ ಜಾತ್ರೆ ಅದ್ದೂರಿಯಾಗಿ‌ ಆಚರಿಸಿ
ರಾಜ್ಯ

ಬುಡಕಟ್ಟು ತಾಯಿ ಗೌರ ಸಮುದ್ರ ಮಾರಮ್ಮನ ಜಾತ್ರೆ ಅದ್ದೂರಿಯಾಗಿ‌ ಆಚರಿಸಿ

D KumaraswamyBy D KumaraswamyJuly 31, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಜಗನ್ಮಾತೆ ಗೌರ ಸಮುದ್ರ ಮಾರಮ್ಮ ದೇವಿಯ 2022 23ನೇ ಸಾಲಿನ ಜಾತ್ರಾ ಮಹೋತ್ಸವವನ್ನು  ವೈಭವವಾಗಿ ಅದ್ದೂರಿಯಾಗಿ ವೈಶಿಷ್ಟ್ಯವಾಗಿ ಭಕ್ತರ ಭಾವನೆಗಳನ್ನು ಗೌರವಿಸುವ ರೀತಿಯಲ್ಲಿ   ಆಚರಣೆ ಮಾಡಬೇಕೆಂದು ಚಳ್ಳಕೆರೆ ತಹಶಲ್ದಾರ್ ಎನ್ ರಘುಮೂರ್ತಿಯವರಿಗೆ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಬುಡಕಟ್ಟು ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಸೂಚಿಸಿದರು .

 

 

ಅವರು ಇಂದು ಗೌರಸಮುದ್ರ ಜಗನ್ಮಾತೆ ಶ್ರೀ ಮಾರಮ್ಮ ದೇವಸ್ಥಾನದ ಆವರಣದಲ್ಲಿ 2022 23ನೇ ಸಾಲಿನ ಜಾತ್ರಾ ಮಹೋತ್ಸವದ ಆಚರಣೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕಳೆದ ಎರಡು ವರ್ಷಗಳಿಂದ ಕೋವಿಡ್  ಕಾರಣದಿಂದ ದೇವಿಯ ಜಾತ್ರೆಯನ್ನು ಭಕ್ತಾದಿಗಳ ಭಾವನೆಗಳಿಗೆ ಪೂರಕವಾಗಿ ಆಚರಿಸಿಲ್ಲ ನೋವಿದೆ, ಆದರೆ ಈ ಬಾರಿ ಎಲ್ಲ ಜನ ಶೇಕಡ 100ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರದ ಆಶಯದಂತೆ ಹಾಕಿಸಲಾಗಿದೆ ಅಗತ್ಯವಿರುವ ಜನರಿಗೆ ಬೂಸ್ಟರ್ ಡೋಸ್ ನೀಡಲಾಗಿದೆ ಇದರಿಂದ ನನ್ನ ಜನರು ಕ್ಷೇಮದಿಂದಿದ್ದಾರೆ ಆದರೂ ಈ ಜಾತ್ರಾ ಸಮಯದಲ್ಲಿ ನಾಲ್ಕು ವಿಶೇಷ ಕೌಂಟರ್ ಗಳನ್ನು ಆರಂಭಿಸಿ ಇಲ್ಲಿಯೂ ಅಗತ್ಯವಿರುವ ಜನರಿಗೆ ವ್ಯಾಕ್ಸಿನ್ ಸ್ಥಾಪಿಸುವುದರೊಂದಿಗೆ ಈ ವರ್ಷದ ಜಾತ್ರಾ ಮಹೋತ್ಸವವನ್ನು ಅಗತ್ಯವಿರುವಂತಹ ಮೂಲಭೂತ ಸೌಕರ್ಯಗಳನ್ನು ನಾಗರಿಕರಿಗೆ ಮತ್ತು ಭಕ್ತಾದಿಗಳಿಗೆ ಒದಗಿಸಿ ಸಾರಿಗೆ ಆರೋಗ್ಯ ಕುಡಿಯುವ ನೀರು ಮತ್ತು ಪೊಲೀಸ್ ಬಂದೋಬಸ್ತ್ ಇವುಗಳನ್ನು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಮಾಡಿಕೊಂಡು ಹಾಗೆ ಜಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಚಳ್ಳಕೆರೆ ತಹಶಿಲ್ದಾರ್ ಮತ್ತು ತಾಲೂಕು ದಂಡಾಧಿಕಾರಿಗಳಾದ ರಘು ಮೂರ್ತಿ ಇವರಿಗೆ ಸೂಚಿಸಿದರು ವಿಧಾನಪರಿಷತ್ ಸದಸ್ಯರಾದಂತ ನವೀನ್ ರವರು ಮಾತನಾಡಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ಗಳು ತಹಶೀಸಿಲ್ದಾರ್ ರರೊಂದಿಗೆ ಸಹಕರಿಸಿ ಮೂಲಭೂತ ಸೌಕರ್ಯಗಳಲ್ಲಿ ಯಾವುದೇ ಕೊರತೆ ಯಾಗದಂತೆ ಜಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು ಗೌರಸಮುದ್ರ ಗ್ರಾಮ ಪಂಚಾಯಿತಿಯ ಸದಸ್ಯರುಗಳು ವಿವಿಧ ಬೇಡಿಕೆಗಳ ಪಟ್ಟಿಯನ್ನು ಸನ್ಮಾನ್ಯ ಸಚಿವರಿಗೆ ಸಲ್ಲಿಸಿದರು ಕೋವಿಡ್ ಪೂರ್ಣಗೊಂಡ ನಂತರ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಮಾಡಿದ್ದು ಅದರಂತೆ ಕುಡಿಯುವ ನೀರು ಸಾರಿಗೆ ಶುಚಿತ್ವ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಯಾವುದೇ ಕೊರತೆಯಾಗದ ರೀತಿಯಲ್ಲಿ ಗ್ರಾಮ ಪಂಚಾಯಿತಿ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಒಂದೆರಡು ಬಾರಿ ಸಭೆ ನಡೆಸಿ ಕಾಲಕಾಲಕ್ಕೆ ಯಾವ ಕೆಲಸಗಳು ಯಾವುದೇ ಲೋಪ ಉಂಟಾಗದ ಹಾಗೆ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗುವುದೆಂಬ ಅಂಶವನ್ನು ಸಚಿವರಿಗೆ ತಿಳಿಸಿದರು. ಸಮಾರಂಭದಲ್ಲಿ ತಹಶೀಲ್ದಾರ್ ರಘುಮೂರ್ತಿ ಪೊಲೀಸ್ ಉಪ ಅಧೀಕ್ಷಕ ರಮೇಶ್ ಸಹಾಯಕ ಕಾರ್ಯ ಪಾಲಕ ಅಭಿಯಂತರರಾದ ಶ್ರೀಮತಿ ಕಾವ್ಯ ದಯಾನಂದ ಸ್ವಾಮಿ ಆರಕ್ಷಕ ವೃತ್ತ ನಿರೀಕ್ಷಕ ಶಫಿವುಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಶಿರೇಖಾ ಇತರೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಜಾಹೀರಾತಿಗೆ ಸಂಪರ್ಕಿಸಿ: 8660924503

Share. Facebook Twitter Pinterest LinkedIn Tumblr WhatsApp Email
Previous Articleಯಾವುದೇ ಒತ್ತಡಕ್ಕೂ‌ ಮಣಿಯದೆ ‌ಮತದಾರರ ಪಟ್ಟಿ‌ ತಯಾರಿಸಿ
Next Article ಭಾರತದಲ್ಲಿ ಮಂಕಿ ಪಾಕ್ಸ್ ಗೆ ಮೊದಲ ಬಲಿ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.