ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಿಸಿ

ರಾಜ್ಯ

ಕೇಂದ್ರ ಸರ್ಕಾರ ತನ್ನ ನೌಕರರಿಗೆ ದಸರಾ ಮತ್ತು ದೀಪಾವಳಿ ಹಬ್ಬದ ಕೊಡುಗೆಯಾಗಿ ಶೇ 4% ರಷ್ಟು ತುಟ್ಟಿಭತ್ಯೆ ಯನ್ನು ಹೆಚ್ಚಿಸಿ ಆದೇಶಿಸಿದೆ.

 

 

 

ಅದೇ ರೀತಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಷಡಕ್ಷರಿ ಅವರಲ್ಲಿ ಚಿತ್ರದುರ್ಗದ ಸಮಸ್ತ ಸರ್ಕಾರಿ ನೌಕರರ ಪರವಾಗಿ ಮನವಿಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಮಾಡಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *