ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಮೊಟ್ಟೆಯನ್ನು ಎಸೆದಿರುವವರ ವಿರುದ್ಧಕ್ರಮ ಜರುಗಿಸುವಂತೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ಚಿತ್ರದುರ್ಗ ಜಿಲ್ಲಾ ಐಎನ್ ಟಿಯುಸಿ ವತಿಯಿಂದ ಪ್ರತಿಭಟನೆಯನ್ನು ಮಾಡಲಾಯಿತು.
ಐಎನ್ ಯುಸಿ ಜಿಲ್ಲಾಧ್ಯಕ್ಷ ಅಶೋಕ್ ನಾಯ್ಡು,ಮಧು ಪಾಲೇಗೌಡ,ಐಎನ್ ಟಿಯುಸಿ ಜಿಲ್ಲಾ ಉಪಾಧ್ಯಕ್ಷರುಗಳಾದ ಮಂಜಪ್ಪ,ನಾಗಾರ್ಜುನ್,ಐಎನ್ ಟಿಯುಸಿ ತಾಲ್ಲೂಕು ಅಧ್ಯಕ್ಷ ಸಂತೋಷ್,ಬಸವರಾಜ್,ಕೆಂಗುಂಟೆ ಜಯಣ್ಣ,ಜೈಕುಮಾರ್ ಇನ್ನು ಮುಂತಾದವರು ಹಾಜರಿದ್ದರು