Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಜಲ‌ಜೀವನ ಮಿಷನ್ ಅನುಷ್ಠಾನ ಪ್ರತೀ‌ ಗ್ರಾಮದಲ್ಲಿಯೂ ಆಗಬೇಕು
ಜಿಲ್ಲಾ ಸುದ್ದಿ

ಜಲ‌ಜೀವನ ಮಿಷನ್ ಅನುಷ್ಠಾನ ಪ್ರತೀ‌ ಗ್ರಾಮದಲ್ಲಿಯೂ ಆಗಬೇಕು

D KumaraswamyBy D KumaraswamyJuly 21, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ದೇಶದ ಪ್ರತಿ ಹಳ್ಳಿಗಳ ಮನೆಗಳಿಗೆ ನಳ ಸಂಪರ್ಕವನ್ನು 2024ರ ಒಳಗೆ ಕಲ್ಪಿಸಿ ಕೊಡಲು ಹಾಗು ಪ್ರಧಾನಿ ನರೇಂದ್ರ ಮೋದಿ ಯವರು ಕಂಡ ಕನಸು ನನಸು ಮಾಡಲು ಈ ಜಲ ಜೀವನ್ ಮಿಷನ್ ಯೋಜನೆ ಸಹಕರಿಯಾಗಲಿದೆ ಎಂದು ಸಂಘಟಕರಾದ ಹುಸೇನ್ ತಿಳಿಸಿದರು.

ಮೊಳಕಾಲ್ಮರು ತಾಲೂಕಿನ ರಾಂಪುರ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯತ್ ವಿವಿಧ ಇಲಾಖೆ ಹಾಗು ಸಂಘಟನೆಗಳ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ ಕಾರ್ಯಾಗಾರ ಕುರಿತು ಮಾತನಾಡಿದರು.

 

 

ನೀರು ಸರಬರಾಜು ಮೂಲ ಸೌಕರ್ಯಗಳ ರಚನೆ ಮಾಡುವುದರ ಮೂಲಕ ಪ್ರತಿ ಗ್ರಾಮೀಣ ಕುಟುಂಬ ಕ್ಕೆ 2024ರ ವೇಳೆಗೆ ಕ್ರಿಯಾತ್ಮಕ ನಳ ಸಂಪರ್ಕ ಕಲ್ಪಿಸುವುದು ಮತ್ತು ನಿಗದಿತ ಗುಣ ಮಟ್ಟದ ನೀರನ್ನು ಒದಗಿಕೊಡಲಾಗುತ್ತದೆ. ಪ್ರತಿ ಗ್ರಾಮ ಪಂಚಾಯತಿಯ ಸಮುದಾಯದಲ್ಲಿ ನೀರಿನ ಮಹತ್ವದ ಕುರಿತು ಜಾಗೃತಿ ಮಾಡಿಸಿ ಜನರ ಜೀವನ ಸುಧಾರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಈ ಯೋಜನೆಯ ವ್ಯವಸ್ಥೆಯನ್ನು ತಿಳಿದು ಕೊಂಡು ಅದರ ಉಪಯೋಗ ಉತ್ತಮ ರೀತಿಯಲ್ಲಿ ಬಳಸುವುದು ನಮ್ಮ ಜವಾಬ್ದಾರಿ. ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡುವುದು. ಜಲ ಜೀವನ್ ಮಿಷನ್ ಯೋಜನೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಜೊತೆಯಲ್ಲಿ ಸಾರ್ವಜನಿಕರು ಕನಿಷ್ಠ 10% ಮತ್ತು sc st ಸಮುದಾಯದ ಸಮಾಜಕ್ಕೆ 5% ನೀಡಿ ನಳದ ಮಾಲೀಕತ್ವ ಪಡೆಯಿರಿ ಎಂದು ಸಲಹೆ ನೀಡಿದರು.
ಸಂದರ್ಭದಲ್ಲಿ ರಾಂಪುರ ಗ್ರಾಮ ಪಂಚಾಯತಿ ಪಿ ಡಿ ಒ ಗುಂಡಪ್ಪ, ಗ್ರಾ ಪ ಸದಸ್ಯರು ವಡೆರಹಳ್ಳಿ ಬಸವರಾಜ್, ಭೀಮಲಿಂಗಪ್ಪ ಯಾರಿಸ್ವಾಮಿ, ಶಿವರಾಜ್ ಅಬ್ದುಲ್ ರಹೀಮ್ ಜಿ ಆರ್ ರವಿ ಮುಖ್ಯ ಶಿಕ್ಷಕರು ಹನುಮಂತಪ್ಪ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು

ಸಂದರ್ಭದಲ್ಲಿ ರಾಂಪುರ ಗ್ರಾಮ ಪಂಚಾಯತಿ ಪಿ ಡಿ ಒ ಗುಂಡಪ್ಪ, ಗ್ರಾ ಪ ಸದಸ್ಯರು ವಡೆರಹಳ್ಳಿ ಬಸವರಾಜ್, ಭೀಮಲಿಂಗಪ್ಪ ಯಾರಿಸ್ವಾಮಿ, ಶಿವರರಾಜ್ ಅಬ್ದುಲ್ ರಹೀಮ್, ಜಿ ಆರ್ ರವಿ ಮುಖ್ಯ ಶಿಕ್ಷಕರು ಹನುಮಂತಪ್ಪ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆ ಯರು , ಹಾಗೂ ಗ್ರಾ ಪ ಸಿಬ್ಬಂದಿ ಹಾಜರಿದ್ದರು.

ಸುದ್ದಿಗಾಗಿ ಸಂಪರ್ಕಿಸಿ : 8660924503

 

Share. Facebook Twitter Pinterest LinkedIn Tumblr WhatsApp Email
Previous Articleಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದ ಶಾಸಕ‌ಎಂ. ಚಂದ್ರಪ್ಪ
Next Article ರಾಜ್ಯಕ್ಕೂ ಕಾಲಿಡ್ತಾ ಮಂಕಿ ಪಾಕ್ಸ್?
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.