ಚಿತ್ರದುರ್ಗ ಭರಮಸಾಗರದ ಇಸಾಮುದ್ರ ಗೊಲ್ಲರಹಟ್ಟಿ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಸುಮಾರು 40 ಮಕ್ಕಳು ಅಸ್ವಸ್ಥರಾಗಿದ್ದ ಘಟನೆ ನಡೆದಿದ್ದು,
ಮಧ್ಯಾಹ್ನದ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿತ್ತು. ಈ ಮಧ್ಯೆ ಘಟನಾ ಸ್ಥಳಕ್ಕೆ ಶಾಸಕ ಹಾಗೂ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಸಾಂತ್ವಾನ ಹೇಳಿದರು.
ಸುದ್ದಿಗಾಗಿ ಸಂಪರ್ಕಿಸಿ 8660924503