Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಓಬವ್ವ ಜಯಂತಿಯ ಸಿದ್ದತೆ ಪರಿಶೀಲಿಸಿದ ಶಾಸಕ ತಿಪ್ಪಾರೆಡ್ಡಿ
ಆರೋಗ್ಯ

ಓಬವ್ವ ಜಯಂತಿಯ ಸಿದ್ದತೆ ಪರಿಶೀಲಿಸಿದ ಶಾಸಕ ತಿಪ್ಪಾರೆಡ್ಡಿ

D KumaraswamyBy D KumaraswamyDecember 13, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 ಈ ಬಾರಿ ರಾಜ್ಯ ಮಟ್ಟದ ವೀರ ಮಹಿಳೆ  ಒನಕೆ ಓಬವ್ವ ಜಯಂತಿ ಆಚರಣೆ ಗಂಡು ಮೆಟ್ಟಿದ ನಾಡು ಚಿತ್ರದುರ್ಗದಲ್ಲಿ ಮಾಡುತ್ತಿರುವುದು  ನಮ್ಮ ದುರ್ಗಕ್ಕೆ  ಹೆಮ್ಮೆ ತಂದಿದ್ದು  ಎಲ್ಲಾ ಸಮಾಜದವರು  ಜಾತ್ಯತೀತವಾಗಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.
ನಗರದ  ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ (ಮುರುಘರಾಜೇಂದ್ರ ಕ್ರೀಡಾಂಗಣ) ಡಿ.18 ರಂದು ನಡೆಯಲಿರುವ ಒನಕೆ ಓಬವ್ವ ಜಯಂತಿಯ  ಸಿದ್ದತೆಯನ್ನು  ಜಿಲ್ಲಾಡಳಿತದೊಂದಿಗೆ ತೆರಳಿ  ಪರಿಶೀಲನೆ ನಡೆಸಿದರು.ಒನಕೆ ಓಬವ್ವನ ಧೈರ್ಯ, ಸಾಹಸ ಹಾಗೂ ಸಮಯಪ್ರಜ್ಞೆ ಯುವ ಪೀಳಿಗೆಗೆ ಮಾದರಿಯಾಗಬೇಕಿದೆ.  ಓಬವ್ವನ ಇತಿಹಾಸವನ್ನು ಪ್ರತಿಯೊಬ್ಬರು  ಅರಿತುಕೊಳ್ಳಬೇಕು.ಚಿತ್ರದುರ್ಗದ ಇತಿಹಾದಲ್ಲಿ ಓಬವ್ವನ ಎಲ್ಲಾ ಮನದಲ್ಲಿ ಇದ್ದಾರೆ..
ಸಿಎಂ ಬಸವರಾಜ್ ಬೊಮ್ಮಾಯಿ ಅವರು  ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು  ಚಿತ್ರದುರ್ಗದಲ್ಲಿ ಆಚರಿಸಲು ನಿರ್ಧಾರ ಮಾಡಿರುವುದಕ್ಕೆ ಅವರಿಗೆ ಚಿತ್ರದುರ್ಗ ಶಾಸಕನಾಗಿ ಮತ್ತು ನಮ್ಮ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ‌. 
ಓಬವ್ವ   ನಮ್ಮ ಮನೆ  ಮಗಳೆಂಬ  ಭಾವನೆಯಲ್ಲಿ  ಎಲ್ಲ ಸಮಾಜದವರು, ಸಂಘಟನೆಗಳು, ಸಮುದಾಯ, ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಎಂದರು. ದುರ್ಗ ಎಂದರೆ ಓಬವ್ವ ನೆನಪು ಎಲ್ಲಾ ಕಣ್ಣ ಮುಂದೆ ಬರುವುದು ವಿರೋಧಿಗಳ ಸದೆಬಡಿದ ದೃಶ್ಯ, ಆದೃಶ್ಯ‌ ನೋಡಿದರೆ ಮೈ ರೋಮಾಂಚನ ವಾಗುತ್ತದೆ ಎಂದರು.ಜಿಲ್ಲೆಗೆ ಬರುವ ಜನರಿಗೆ ಊಟದ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಕಾರ್ಯಕ್ರಮ ರೂಪರೇಷೆಗಳನ್ನು  ಅಚ್ಚುಕಟ್ಟಾಗಿ ಮಾಡಲು ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಸಕಲ‌ ಸಿದ್ದತೆ ಸಹ ನಡೆದಿದ್ದು ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇದೆ. ಇತರೆ ಜಿಲ್ಲೆಗಳಿಂದ  ರಾಜ್ಯದಾದ್ಯಂತ ಜನರು ಆಗಮಿಸಿತ್ತಿದ್ದಾರೆ. ಕ್ರೀಡಾಂಗಣ ಸುತ್ತಮುತ್ತಲಿನ ಸ್ವಚ್ಚತೆಗೊಳಿಸಲು ನಗರಸಭೆ ಅವರಿಗೆ ತಿಳಿಸಿದ್ದು ಎಲ್ಲಾ ಕೆಲಸ ಕಾರ್ಯಗಳ ತ್ವರಿತವಾಗಿ ನಡೆಯುತ್ತಿದ್ದು ಎಲ್ಲಾರೂ ಸೇರಿ ಒನಕೆ ಓಬವ್ವ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಅಧಿಕಾರಿ ವರ್ಗ, ಜನಪ್ರತಿನಿಧಿಗಳು ಸಾರ್ವಜನಿಕರು ಎಲ್ಲಾರೂ ಒಟ್ಟಿಗೆ ಸೇರಿ ಯಶಸ್ವಿಗೊಳಿಸೋಣ ಎಂದು ತಿಳಿಸಿದರು.  ಈ‌  ಸಂದರ್ಭದಲ್ಲಿ  ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್,ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ಡಿವೈಎಸ್ಪಿ  ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಛಲವಾದಿ, ಪಿಎಸ್ಐ ನಹಿಂ, ನಗರಸಭೆ ಪರಿಸರ ವಿಭಾಗದ ಜಾಫರ್ ,ಪೋಲಿಸ್ ಇಲಾಖೆ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದವರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಉತ್ತಮ ಫಲಿತಾಂಶ ಬರುವಂತೆ ನೋಡಿಕೊಳ್ಳಿ: ಸಿಇಓ ದಿವಾಕರ್
Next Article ಒಂದು ವಾರದೊಳಗೆ ಎಲ್ಲಾ ಸಮಸ್ಯೆಗಳು ಬಗೆಹರಿಯಲಿವೆ
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.