ರಾಣಿ ಕೆರೆಗೆ ಭೇಟಿ‌ ನೀಡಿ ಪರಿಶೀಲಿಸಿದ ಶಾಸಕ ರಘುಮೂರ್ತಿ

ಜಿಲ್ಲಾ ಸುದ್ದಿ

ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಅವರು ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಗ್ರಾಮದ ಹತ್ತಿರ ಇರುವ ಐತಿಹಾಸಿಕ ರಾಣಿಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ದಿನಾಂಕ:22 -11- 202ರ ಮಂಗಳವಾರದಂದು ಚಳ್ಳಕೆರೆ ತಾಲೂಕು ಐತಿಹಾಸಿಕ ರಾಣಿಕೆರೆ 13 ವರ್ಷಗಳ ನಂತರ ತುಂಬಿ ಕೋಡಿ ಬಿದ್ದ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಆಗಮಿಸಿ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರು ರಾಣಿಕೆರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಾದ ಕಾರ್ಯ ಪಾಲಕ ಅಭಿಯಂತರದ ರಾಧಾಕೃಷ್ಣ ಸಹಾಯಕ ಅಭಿಯಂತರರಾದ ಅಣ್ಣಪ್ಪ , ಇಂಜಿನಿಯರ್ ರವಿಕುಮಾರ್ ಮುಖಂಡರು ಕಾರ್ಯಕರ್ತರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

 

 

 

Leave a Reply

Your email address will not be published. Required fields are marked *