Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಓಬವ್ವ ಮಾಡಿದ ತ್ಯಾಗ ಎಲ್ಲರಿಗೂ ಆದರ್ಶಪ್ರಾಯ
ರಾಜ್ಯ

ಓಬವ್ವ ಮಾಡಿದ ತ್ಯಾಗ ಎಲ್ಲರಿಗೂ ಆದರ್ಶಪ್ರಾಯ

D KumaraswamyBy D KumaraswamyNovember 11, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕನ್ನಡನಾಡಿನ ಸಂಸ್ಕೃತಿಯ ಕನ್ನಡಿ ಕನಕ. ಕನಕದಾಸರ ಸಾಹಿತ್ಯ ದೀನ ದಲಿತರ ನಿಮ್ನಾತಿನಿಮ್ನ ವರ್ಗದ ಜನರಿಂದ ಹಿಡಿದು ಮೇಲ್ವರ್ಗ ಜನರ ಸಮುದಾಯಗಳಲ್ಲಿ, ಮಠ-ಮಾನ್ಯಗಳಲ್ಲಿ, ಗುಡಿ-ಗುಂಡಾರಗಳಲ್ಲಿ ದಾಸ ಸಾಹಿತ್ಯ ಸ್ವೀಕಾರವಾಗಿದೆ. ವಿದ್ವತ್ ಪಂಡಿತರ ಶಾಸ್ತ್ರೀಯ ಸಂಗೀತದಿಂದ ಹಿಡಿದು ಜನಸಾಮಾನ್ಯರ ಜಾನಪದರ ಭಜನೆಗಳವರೆಗೂ ಕನಕ ಸಾಹಿತ್ಯ ತುಂಬಿಕೊಂಡಿದೆ ಎಂದು ಜಗದ್ಗುರು ಶ್ರೀ ಕುಂಚಿಟಿಗ ಗುರುಪೀಠದ ಜಗದ್ಗುರು ಡಾ.ಶ್ರೀ ಶಾಂತವೀರ ಸ್ವಾಮೀಜಿಯವರು ಅಭಿಪ್ರಾಯ ವ್ಯಕ್ತಪಡಿಸಿದರು
ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಕನಕಜಯಂತಿ ಹಾಗೂ ಒನಕೆ ಓಬವ್ವ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಮೂಡಿಬಂದ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಜನಸಾಮಾನ್ಯರ ಸಾಹಿತ್ಯವಾಗಿ ಹಾಸುಹೊಕ್ಕಾಗಿದೆ. ಈ ಎರಡು ಸಾಹಿತ್ಯ ಜೀವನವನ್ನು ಆನಂದಮಯವಾಗಿ ಪರಿವರ್ತಿಸುವ ವಿಚಾರಧಾರೆಗಳು. ನಾವು ಸಮಾಜದಲ್ಲಿ ಜೀವನೋತ್ಸಾಹದಿಂದ ಸಂತೋಷದಿಂದ ಬಾಳಬೇಕೆಂಬ ದಿಕ್ಸೂಚಿಯನ್ನು ರೂಪಿಸಿದ ಸಾಹಿತ್ಯ. ವಚನ ಮತ್ತು ಕೀರ್ತನೆಗಳ ಸಂದೇಶ ನೇರ, ನಿಷ್ಠೂರ, ಸ್ಪಷ್ಟ, ವಿಡಂಬನೆಯಿಂದ ಸಮಾಜನ್ನು ಜಾಗೃತಿಗೊಳಿಸಿದ್ದಾರೆ.
ಜ್ಞಾನ ಹಾಗೂ ಭಕ್ತಿ ಸಾಹಿತ್ಯ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗಿದ್ದಾರೆ. ಅವರವರ ಧರ್ಮದ ಅಸ್ತಿತ್ವವನ್ನು, ಅವರವರ ನಂಬುಗೆಗಳನ್ನು, ಶ್ರದ್ಧೆಯನ್ನು ಉಳಿಸಿ ಜನರ ಮನಸ್ಸನ್ನು ಧರ್ಮದಲ್ಲಿ ನಡೆಯುವಂತೆ ಮಾಡಿ, ಅರ್ಥವಿಲ್ಲದ ಆಚಾರ ವಿಚಾರಗಳನ್ನು, ಅಂಧಾನುಕರಣೆಯನ್ನು ಖಂಡಿಸುತ್ತ ಮುಕ್ತಿಗೆ ಸಾಧನೆಯಾಗಿ, ಆಧ್ಯಾತ್ಮದ ಪಥವನ್ನು ಒದಗಿಸಿ ಕೊಡುವಲ್ಲಿ ಕೊಡುಗೆ ಅಪಾರ. ಹಾಗೂ ಆತ್ಮಭಾವವರಿತ ದಾಸವರೇಣ್ಯರಾಗಿದ್ದಾರೆ. ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಹಡಪದ ಗುರುಪೀಠದ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮಿಗಳು, ಗೌರವ ಉಪಸ್ಥಿತರಿದ್ದರು.
ಹಡಪದ ಗುರುಪೀಠದ ಶ್ರೀ ಅನ್ನದಾನೀ ಭಾರತೀ ಅಪ್ಪಣ್ಣ ಸ್ವಾಮೀಜಿ ಮಾತನಾಡಿ ಒನಕೆ ಓಬವ್ವ ರಾಜಮನೆತನದಲ್ಲಿ ಜನಿಸದೇ ಇದ್ದರೂ ವೀರರಾಣಿಯರ ಸಾಲಲ್ಲಿ ನಿಂತು ಗೌರವ ಪಡೆಯುತ್ತಿರುವವಳು. ತನ್ನ ರಾಜ್ಯವನ್ನು ಉಳಿಸಲು ಓಬವ್ವ ಮಾಡಿದ ತ್ಯಾಗ ಎಲ್ಲರಿಗೂ ಆದರ್ಶಪ್ರಾಯವಾದದ್ದು, ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಹೇಳಿದರು. ಹಡಪದ ಗುರುಪೀಠದ ಶ್ರೀ ಅನ್ನದಾನೀ ಭಾರತೀ ಅಪ್ಪಣ್ಣ ಸ್ವಾಮೀಜಿ ಮಾತನಾಡಿ ಒನಕೆ ಓಬವ್ವ ರಾಜಮನೆತನದಲ್ಲಿ ಜನಿಸದೇ ಇದ್ದರೂ ವೀರರಾಣಿಯರ ಸಾಲಲ್ಲಿ ನಿಂತು ಗೌರವ ಪಡೆಯುತ್ತಿರುವವಳು. ತನ್ನ ರಾಜ್ಯವನ್ನು ಉಳಿಸಲು ಓಬವ್ವ ಮಾಡಿದ ತ್ಯಾಗ ಎಲ್ಲರಿಗೂ ಆದರ್ಶಪ್ರಾಯವಾದದ್ದು, ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಹೇಳಿದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಓಬವ್ವ ಸಾಹಸ ಶೌರ್ಯದ ಪ್ರತೀಕ: ಶಾಸಕ‌ ರಘುಮೂರ್ತಿ
Next Article ವಿವೇಕ ಯೋಜನೆಯಲ್ಲಿ 1800 ಶಾಲಾ ಕೊಠಡಿಗಳಿಗೆ ಭೂಮಿ‌ಪೂಜೆ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.