ಚಿತ್ರದುರ್ಗ ಜಿಲ್ಲಾ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ನೂತನವಾಗಿ ಪಾಲಯ್ಯ ಆಯ್ಕೆಯಾಗಿದ್ದಾರೆ. ಇವರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಮುರುಳಿ ಆಯ್ಕೆ ಮಾಡಿ ಆದೇಶಿಸಿದ್ದಾರೆ. ನೂತನವಾಗಿ ಆಯ್ಕೆಯಾದ ಪಾಲಯ್ಯ ಅವರು ಮಾತನಾಡಿ, ರಾಜ್ಯ ಕಾರ್ಯದರ್ಶಿ, ಹಾಗೂ ಎಂಎಲ್ ಸಿ ನವೀನ್, ರಾಜ್ಯ ಯುವ ಮೋರ್ಚಾ ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು,ಹಾಗೂ ನಿಮ್ಮೆಲ್ಲರ ಮತ್ತು ಸ್ನೇಹಿತರ ಆರೈಕೆ ಮಾರ್ದರ್ಶನ ವಿರಲಿ ಎಲ್ಲರೂ ಕೂಡ ಒಟ್ಟಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಹೇಳಿದರು





