ಚುನಾಯಿತ ಪ್ರತಿನಿಧಿಗಳು ಸಮಾಜದ ಋಣ ತೀರಿಸಬೇಕು

ಜಿಲ್ಲಾ ಸುದ್ದಿ

ದೀನ ದಲಿತರ ಬಡವರ ಅಸಹಾಯಕರ ಮತ್ತು ನೊಂದವರ ಪರ ಧ್ವನಿ ಎತ್ತುವ ಮೂಲಕ ಸಮಾಜದಲ್ಲಿ ಅವರ ಕೆಲಸಗಳನ್ನು ಚುನಾಯಿತ ಪ್ರತಿನಿಧಿಗಳು ಮಾಡುವ ಮೂಲಕ ಸಮಾಜದ ಋಣವನ್ನು ಸೇರಿಸುವ ಕೆಲಸ ಮಾಡುವ ಅಗತ್ಯವಿದೆಯೆಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು ಅವರು  ರಾಮ್ ಜೋಗಿಹಳ್ಳಿ ಗ್ರಾಮದ ಪಂಚಾಯತಿ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಶ್ರೀಮತಿ ಶಿಲ್ಪ ಇವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಳಿಸಿ ಮಾತನಾಡಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ದೂರದರ್ಶಿತ್ವದಿಂದ ಇಂದು ಧಮನಿತರು ಮತ್ತು ಪರಿಶಿಷ್ಟರು ಮತ್ತು ಮಹಿಳೆಯರಿಗೆ ಅಧಿಕಾರ ನ ಡೆಸುವಂತಹ ಅವಕಾಶ ಬಂದೋದಗಿದೆ ಈ ಅವಕಾಶಗಳನ್ನು ಉಪಯೋಗಿಸಿಕೊಂಡು ಸಮಾಜದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಬದಲಾವಣೆ ತರುವ ನಿಟ್ಟಿನಲ್ಲಿ ಮುಂದಾಗ ಬೇಕೆಂದು ಸಲಹೆ ನೀಡಿದರುಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ತಿಪ್ಪೇಸ್ವಾಮಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀದೇವಿ ಉಪಸ್ಥಿತರಿದ್ದರು

 

 

 

Leave a Reply

Your email address will not be published. Required fields are marked *