Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»20 ಎಕರೆ ಜಮೀನು ಮೀಸಲಿಡಲು ಜಿಲ್ಲಾಧಿಕಾರಿಗೆ ಪ್ರಸ್ತಾವನೆ
ಜಿಲ್ಲಾ ಸುದ್ದಿ

20 ಎಕರೆ ಜಮೀನು ಮೀಸಲಿಡಲು ಜಿಲ್ಲಾಧಿಕಾರಿಗೆ ಪ್ರಸ್ತಾವನೆ

D KumaraswamyBy D KumaraswamyOctober 19, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಳ್ಳಕೆರೆ ತಪ್ಪಗೊಂಡನಹಳ್ಳಿ ಗ್ರಾಮದ ಕೆರೆ ಭರ್ತಿ ಮತ್ತು ಅತಿವೃಷ್ಟಿಯಿಂದ ಈ ಗ್ರಾಮದ ವಾಸದ ಮನೆಗಳು ನೀರು ನುಗ್ಗಿ ವಾಸಿಸಲುಅನಾನುಕೂಲವಾದ ಹಿನ್ನೆಲೆಯಲ್ಲಿ ಕದರಿ ಪ್ರದೇಶಕ್ಕೆ ಭೇಟಿ ಪರಿಶೀಲಿಸಿದ ತಹಶೀಲ್ದಾರ್ ರಘುಮೂರ್ತಿ ಸಾರಿಗೆ ಸಚಿವರ ಸೂಚನೆಯಂತೆ ಈ ಗ್ರಾಮಕ್ಕೆ ವ್ಯವಸ್ಥಿತವಾಗಿ ಹೊಸ ಬಡಾವಣೆ ನಿರ್ಮಾಣಕ್ಕೆ ಸರ್ವೇ ನಂಬರ್ 24ರಲ್ಲಿ 20 ಎಕರೆ ಸರ್ಕಾರಿ ಜಮೀನನ್ನು ಪಂಚಾಯಿತಿಗೆ ಮೀಸಲಿರಿಸಲು ಎರಡು ದಿನಗಳೊಳಗಾಗಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು. ಪ್ರತಿ ವರ್ಷ ಈ ಕೆರೆ ಭರ್ತಿ ಆದಾಗಲೆಲ್ಲ ಇಂತಹದೇ ಕಷ್ಟವನ್ನು ಈ ಗ್ರಾಮದ ಜನರು ಅನುಭವಿಸುತ್ತಾರೆ ಈ ಗ್ರಾಮದ ಜನರು ಈ ಸಮಸ್ಯೆಯ ಕುರಿತಾದ ಮನವಿಯನ್ನು ಸಾರಿಗೆ ಸಚಿವರಿಗೆ ಸಲ್ಲಿಸಿದ್ದಾರೆ. ಸಾರಿಗೆ ಸಚಿವರು ಈ ಅನಾನುಕೂಲಕ್ಕೆ ಸಂಬಂಧಿಸಿದಂತೆ ಶಾಶ್ವತವಾದ ಪರಿಹಾರ ಕಲ್ಪಿಸುವಂತೆ ಸೂಚಿಸಿದ್ದಾರೆ ಅದರಂತೆ ಸಚಿವರ ಸೂಚನೆಯಂತೆ ಇಡೀ ಗ್ರಾಮದ ಬಡಾವಣೆಗೆ 20 ಎಕರೆ ಜಾಗವನ್ನು ಗುರುತಿಸಲಾಗಿದೆ ಈ ಗ್ರಾಮದಲ್ಲಿ ಇರುವಂತಹ ಸಾರ್ವಜನಿಕರ ಪೌತಿ ಖಾತೆ ಪೋಡಿ ದಾರಿ ಸ್ಮಶಾನ ಪಿಂಚಣಿ ಮುಂತಾದ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಶೀಲಿಸಿ ಬಗೆಹರಿಸುವಂತೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರಿಗೆ ಸೂಚಿಸಲಾಗಿದೆ ಹಾಗೆ ಇದೇ ಸರ್ವೆ ನಂಬರ್ ನಲ್ಲಿ ರೈತರ ಜಮೀನುಗಳಿಗೆ ಹೋರಾಡಲು ದಾರಿ ಅಡ್ಡಿಪಡಿಸುತ್ತಿರುವುದಾಗಿ ದೂರು ಬಂದಿದ್ದು ಇದು ಸರ್ಕಾರಿ ಸರ್ವೇ ನಂಬರ್ ನಲ್ಲಿಮುಂಜೂರಾಗಿರುವಂತಹ ಜಮೀನು ಆಗಿರುವುದರಿಂದ ಇಲ್ಲಿ ಯಾರೇ ಆಗಲಿ ಓಡಾಡಲು ದಾರಿಗೆ ನಿರ್ಬಂಧ ಹೇರುವಂತಿಲ್ಲ ತಕ್ಷಣವೇ ಪಂಚಾಯಿತಿ ವತಿಯಿಂದ ಎನ್ಆರ್ ಇಜಿ ಹಣದಲ್ಲಿ ರಸ್ತೆ ಅಭಿವೃದ್ಧಿಪಡಿಸಲು ಹಾಜರಿದ್ದ ಪಂಚಾಯಿತಿ ಸದಸ್ಯರಿಗೆ ಸೂಚನೆ ನೀಡಿದರು. ಹಾಗೂ ಇಂತಹ ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣ ಇದಕ್ಕೆ ಸಂಬಂಧಿಸಿದ ಅರ್ಜಿ ಸಲ್ಲಿಸಲು ಸ್ಥಳೀಯಪಂಚಾಯಿತಿಯ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಇವತ್ತು ಅವಕಾಶವನ್ನು ಗ್ರಾಮದ ಎಲ್ಲ ಸಾರ್ವಜನಿಕರು ಸದ್ಬಳಕೆಮಾಡಿಕೊಳ್ಳಬೇಕು. ಬೀದಿ ಮತ್ತು ಮನೆಗಳಿಗೆ ನೀರು ತುಂಬಿರುವುದರಿಂದ ನೀರುಕಡಿಮೆಯಾಗುವವರೆಗೆ ಕಾಯ್ದುಕೊಳ್ಳಬೇಕು ಇಡೀ ತಾಲೂಕ ಆಡಳಿತ ಗ್ರಾಮದ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದರು ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಪಂಚಾಯತಿ ಸದಸ್ಯರುಗಳಾದ ಜಗಳೂರಪ್ಪ ರಂಗನಾಥ ತಿಪ್ಪೇಶಪ್ಪ ಮತ್ತು ಎಲ್ಲ ಗ್ರಾಮಸ್ಥರು ಉಪಸ್ಥಿತರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleತರೂರ್ ವಿರುದ್ದ ಖರ್ಗೆಗೆ ಗೆಲುವು: ಕಾಂಗ್ರೆಸ್ ಅಧ್ಯಕ್ಷರಾಗಿ‌ ಖರ್ಗೆ ಎರಡನೇ ಕನ್ನಡಿಗ
Next Article ರಾಷ್ಟ್ರರಾಜಕಾರಣದಲ್ಲಿ ಬದಲಾವಣೆ ಸೂಚನೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.