ಈ ಜಾತ್ರೆಲಿ‌ ಇದಕ್ಕೆ‌ ಬಿತ್ತು ನಿಷೇಧ

ಜಿಲ್ಲಾ ಸುದ್ದಿ

ಗೌರಸಮುದ್ರ ಜಾತ್ರೆ: ಪ್ರಾಣಿಬಲಿ ನಿಷೇಧ

 

 

 

ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಆಗಸ್ಟ್ 29 ರಿಂದ 31 ರವರೆಗೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ.


ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ. ಪ್ರಾಣಿಬಲಿ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *