Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಶಿಕ್ಷಣದಿಂದ ಸ್ವಾಭಿಮಾನ ಸ್ವಾವಲಂಬಿ ಬದುಕು ಸಾಧ್ಯ
ಜಿಲ್ಲಾ ಸುದ್ದಿ

ಶಿಕ್ಷಣದಿಂದ ಸ್ವಾಭಿಮಾನ ಸ್ವಾವಲಂಬಿ ಬದುಕು ಸಾಧ್ಯ

D KumaraswamyBy D KumaraswamyNovember 24, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬುಡಕಟ್ಟು ಜನರ ಆಚಾರಗಳು ಮತ್ತು ವಿಚಾರಗಳುಈ ನಾಡಿನ ಸಾಂಸ್ಕೃತಿಕ ಹಾಗು ಮತ್ತು ಸಾಹಿತ್ಯ ಬೆಳವಣಿಗೆಗಳಿಗೆ ಪೂರಕವಾಗಿದೆ ಎಂದು ಚಳ್ಳಕೆರೆ ತಾಸಿಲ್ದಾರ್ ಎನ್ ರಘುಮೂರ್ತ ಹೇಳಿದರು ಅವರು ದೇವರಹಳ್ಳಿ ಗ್ರಾಮದಲ್ಲಿ ಗೌರಸಮುದ್ರ ಮಾರಮ್ಮ ದೇವಿಯನೂತನ ಪಟ್ಟದ ಪೂಜಾರಿಯನ್ನು ಪೂಜಾ ವಿಧಿ ವಿಧಾನಗಳಿಗೆ ಲೋಕಾರ್ಪಣೆ ಗೊಳಿಸುವ ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿ ಮಾತನಾಡಿ ಈ ಭಾಗದ ಬುಡಕಟ್ಟು ಜನರಲ್ಲಿ ದೈವಿಕ ಭಕ್ತಿ ಶ್ರದ್ಧೆ ಮತ್ತು ಶ್ರಮತೆ ಮನೆಮಾಡಿದೆ ಇದು ಗ್ರಾಮಗಳಲ್ಲಿ ಏಕತೆ ಮತ್ತು ಸಾಮರಸ್ಯಕ್ಕೆ ರಹದಾರಿ ಆಗುತ್ತದೆ ಜಗನ್ಮಾತೆ ಗೌರಸಮುದ್ರ ಮಾರಮ್ಮ ದೇವಿಯ ಅಸಂಖ್ಯಾತ ಭಕ್ತಗಣ ದೇವಿಯ ಪೂಜಾ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ ಈ ದೈವಿಕ ಭಾವನೆಗಳ ಜೊತೆ ವೈಚಾರಿಕತೆಯನ್ನು ಇಲ್ಲಿನ ಜನರು ಮೈಗೂಡಿಸಿಕೊಳ್ಳಬೇಕು ಇದರ ಮುಖಾಂತರ ಪ್ರತಿಯೊಂದು ಕುಟುಂಬದಲ್ಲೂ ಕೂಡ ವಿದ್ಯಾವಂತರ ಸಂಖ್ಯೆ ಜಾಸ್ತಿ ಆಗಬೇಕು ಸರ್ವರು ಕೂಡ ಶಿಕ್ಷಣ ಪಡೆಯಬೇಕು ಆಗ ಮಾತ್ರ ಸ್ವಾಭಿಮಾನದಿಂದ ಬದುಕಿ ಸ್ವಾವಲಂಬನೆಯನ್ನು ಕಾಣಲು ಸಾಧ್ಯ ಎಂದು ಹೇಳಿದರು ಈ ಸಮಾರಂಭದಲ್ಲಿ ಗೌರಸಮುದ್ರ ಬ್ಯಾಡ ರೆಡ್ಡಿ ಹಳ್ಳಿ ಘಟಪರ್ತಿ ಮತ್ತು ದೇವರೆಡ್ಡಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಅಸಂಖ್ಯಾತ ಭಕ್ತರು ಭಾಗವಹಿಸಿದ್ದರು ಗ್ರಾಮ ಪಂಚಾಯಿತಿ ಸದಸ್ಯ ಓಬಣ್ಣ ವಕೀಲರುಗಳಾದ ಚಂದ್ರಪ್ಪ ಮತ್ತು ಶಶಿ ಉಪಸ್ಥಿತರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleಕನ್ನಡ ನೆಲ ಜಲ ಭಾಷೆಗಾಗಿ ಪ್ರತಿಯೊಬ್ಬರೂ ಹೋರಾಡಬೇಕು
Next Article ಕ್ರೀಡಾಭಿವೃದ್ಧಿ ಅನುದಾನ ಸದ್ಭಳಕೆಯಾಗಲಿ-ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.