ಪ್ರತೀ ಗ್ರಾಮದ ಸಮಸ್ಯೆ ಕೂಡಲೇ ಪರಿಹರಿಸಿ

ಜಿಲ್ಲಾ ಸುದ್ದಿ

ಚಳ್ಳಕೆರೆ  ಶಾಸಕರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತುರುವನೂರು ಹೋಬಳಿ ಪ್ರಗತಿ ಪರಿಶೀಲನ ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು.

 

 

 

ಚಿತ್ರದುರ್ಗ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ತುರುವನೂರು ಹೋಬಳಿಯ ಪ್ರತಿಯೊಂದು ಗ್ರಾಮಗಳ ಪ್ರಗತಿಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ತುರ್ತಾಗಿ ನಿವಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹನುಮಂತಪ್ಪ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *