Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೀಡೆ»ಕ್ರೀಡೆ ಮತ್ತು ಆಧ್ಯಾತ್ಮಿಕತೆ ಎರಡೂ ಬಳಸಿಕೊಂಡು ಬೆಳೆಯಬೇಕು
ಕ್ರೀಡೆ

ಕ್ರೀಡೆ ಮತ್ತು ಆಧ್ಯಾತ್ಮಿಕತೆ ಎರಡೂ ಬಳಸಿಕೊಂಡು ಬೆಳೆಯಬೇಕು

D KumaraswamyBy D KumaraswamyAugust 22, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕ್ರೀಡೆ ಶಿಕ್ಷಣದ ಒಂದು ಭಾಗವಾಗಿದ್ದು ಕ್ರೀಡೆಯ ಜೊತೆಗೆ ಆಧ್ಯಾತ್ಮ ಯೋಗದ ಶಿಕ್ಷಣವು ವಿದ್ಯಾರ್ಥಿಗಳಿಗೆ ಇಂದಿನ ದಿನಗಳಲ್ಲಿ ಅವಶ್ಯಕವಾಗಿದೆ ಎಂದು ಚಳ್ಳಕೆರೆ ತಹಸೀಲ್ದಾರ್ ಎನ್ ರಘುಮೂರ್ತಿ ಹೇಳಿದರು.
ಅವರು ತಳಕು ಗ್ರಾಮದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದರು.

 

 


ಕ್ರೀಡೆ ಮತ್ತು ಆಧ್ಯಾತ್ಮದಿಂದ ವಿದ್ಯಾರ್ಥಿಗಳು ತಮ್ಮ ಪರಿಪೂರ್ಣ ವಿದ್ಯಾರ್ಥಿ ಜೀವನವನ್ನು ಕಂಡುಕೊಳ್ಳಬೇಕೆಂದರು. ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿದೆ ಇಂದಿನ ದಿನಗಳಲ್ಲಿ ಹದಿಹರೆಯರಿಂದ ವೃದ್ಧರವರೆಗೂ ಕೂಡ ಇವೆರೆಡು ಜೀವನದ ಅವಿಭಾಜ್ಯ ಅಂಗವಾಗಿದೆ ವಿದ್ಯಾರ್ಥಿಗಳು ವೈಫಲ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ನಿರ್ದಿಷ್ಟವಾದ ಗುರಿ ಮತ್ತು ಪರಿಶ್ರಮ ಬಹಳ ಮುಖ್ಯವಾದದ್ದು, ಮೈಕೆಲ್ ಪೇಲ್ಸ್ ಎರಡು ಕಾಲು ಇಲ್ಲದಿದ್ದರೂ ವಿಶ್ವದ ರಿಲೇ ಓಟದಲ್ಲಿ ಫೈನಲ್ ಗೆ ಬಂದಿದ್ದು ಸೇನಾ ನೇಹ್ವಾಲ್ ಅವರ ಆರಂಭದ ದಿನಗಳಲ್ಲಿ ವೈಫಲ್ಯದ ಬಗ್ಗೆ ಸಾಕಷ್ಟು ಟೀಕೆ ಟಿಪ್ಪಣಿಗಳು ಬಂದಾಗಿಯೂ ಕೂಡ ಜಗತ್ತಿನ ನಂಬರ್ ಒನ್ ಕ್ರೀಡಾ ತಾರೇಗಳಾಗ್ಗಿದ್ದು ಇವರುಗಳ ಆತ್ಮವಿಶ್ವಾಸದಿಂದ, ಆದುದರಿಂದ ಸೋಲುಗಳಿಗೆ ಮುಖ ಮಾಡದೆ ಗೆಲುವಿನ ನಗೆ ಬೀರಬೇಕು ಇಂದಿನ ಕ್ರೀಡಾಕೂಟ ವಿದ್ಯಾರ್ಥಿಗಳ ಭವಿಷ್ಯದ ಬದಲಾವಣೆಗೆ ದಿಕ್ಸೂಚಿ ಆಗಲಿ ಎಂದು ಶುಭ ಹಾರೈಸಿದರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದಂತಹ ಸುರೇಶ್ ಮಾತನಾಡಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿಗಳಲ್ಲಿ ಪೈಪೋಟಿ ಹಾಗೂ ನಾಯಕತ್ವದ ಗುಣ ಬೆಳೆಯುತ್ತದೆ ಪ್ರತಿಭೆಗಳನ್ನು ಓರೆ ಹಚ್ಚಲು ಈ ವೇದಿಕೆ ಸಹಕಾರಿಯಾಗಲಿದೆ ಶಿಕ್ಷಕರುಗಳು ಜವಾಬ್ದಾರಿಯಿಂದ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಮತಿ ಖಾನಂ ಉಪಾಧ್ಯಕ್ಷ ದ್ರಾಕ್ಷಾಯಿಣಮ್ಮ ಸದಸ್ಯರಾದಂತಹ ರವಿಕುಮಾರ್ ಕೃಷ್ಣಮೂರ್ತಿ ಶಾಂತ ಕುಮಾರ್ ಮುಂತಾದವರು ಉಪಸ್ಥಿತರಿದ್ದರು

Share. Facebook Twitter Pinterest LinkedIn Tumblr WhatsApp Email
Previous Articleಸರ್ಕಾರಿ‌ ಕೆಲಸ ಸಿಗದೆ ಮನನೊಂದು ಯುವತಿ ಆತ್ಮಹತ್ಯೆ
Next Article ಮಾರ್ಗ ಸೂಚಿ ಪಾಲನೆಯೊಂದಿಗೆ ವಿಜೃಂಭಣೆಯಿಂದ ಗಣೇಶ ಹಬ್ಬ ಆಚರಣೆ
D Kumaraswamy
  • Tumblr

Related Posts

ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ಕೊಡುವ ಕೆಲಸ ಮಾಡೋಣ

March 23, 2023

ಏಶಿಯನ್ ಕ್ರೀಡೆಯಲ್ಲಿ ಪದಕ ಮುಡಿಗೇರಿಸಿಕೊಂಡ ಗ್ರಾಮೀಣ ಪ್ರತಿಭೆ ರಾಧಾಗೆ ಸನ್ಮಾನ

January 5, 2023

ನರೇಗಾ ಯೋಜನೆ ಅನೇಕ ಕುಟುಂಬಗಳಿಗೆ ದಾರಿದೀಪವಾಗಿದೆ

October 8, 2022

ಹೊಳಲ್ಕೆರೆ ಪುರಸಭೆಯ ಪೌರಾಕಾರ್ಮಿಕರು ಹಾಗೂ ಪುರಸಭೆ ಸದಸ್ಯರುಗಳ ನಡುವೆ ಕ್ರೀಡಾಕೂಟ

August 14, 2022
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.