Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮುರುಘಾ ಶರಣರ ಪೀಠ ತ್ಯಾಗಕ್ಕೆ ವೀರ ಶೈವ ಮಹಾ ಸಭಾದ ಸಭೆಯಲ್ಲಿ ಒತ್ತಾಯದ ನಿರ್ಣಯ
ರಾಜ್ಯ

ಮುರುಘಾ ಶರಣರ ಪೀಠ ತ್ಯಾಗಕ್ಕೆ ವೀರ ಶೈವ ಮಹಾ ಸಭಾದ ಸಭೆಯಲ್ಲಿ ಒತ್ತಾಯದ ನಿರ್ಣಯ

D KumaraswamyBy D KumaraswamyOctober 15, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗದ ಜಿಲ್ಲಾ ವೀರಶೈವ ಮಹಾಸಭಾವು ಇಂದು ಪೀಠ ತ್ಯಾಗದ ವಿಷಯಕ್ಕೆ ಸಭೆಯನ್ನು ನಡೆಸಿ ಮುರುಘಾ ಶರಣರು ಕೂಡಲೇ ಪೀಠ ತ್ಯಾಗ ಮಾಡಬೇಕು, ಈಗಾಗಲೇ ಮಠದ ಮೇಲೆ ಕಟ್ಟ ಪರಿಣಾಮ ಬೀರಿದೆ.ಇನ್ನು ಮುರುಘಾ ಶರಣರನ್ನು ಮುಂದುವರೆಸಲು ಸಾಧ್ಯವಿಲ್ಲ ಕಾರಣ ಅವರೇ ಅರ್ಥ ಮಾಡಿಕೊಂಡು ಪೀಠ ತ್ಯಾಗ ಮಾಡಬೇಕು, ಮುರುಘಾ ಮಠವು ಐತಿಹಾಸಿಕ ಪರಂಪರೆಯನ್ನು ಹೊಂದಿದ್ದು, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಸಾಮಾಜಿಕವಾಗಿ ಹೆಸರಾಗಿದೆ.ಮಠದ ಇಂದಿನ ಪೀಠಾಧಿಕಾರಿಗಳು ಲೈಂಗಿಕ ಕಿರುಕುಳದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದಾರೆ‌.ಮುರುಘಾ ಮಠವು ಸುಮಾರು ಶಾಖಾ ಮಠಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿದೆ. ಈ ಎಲ್ಲಾ ಧಾರ್ಮಿಕ‌ ಆಚರಣೆಗಳು ಮತ್ತು ವಿದ್ಯಾ ಸಂಸ್ಥೆಯ ಎಲ್ಲಾ ವ್ಯವಹಾರಗಳನ್ನು ಸ್ವಾಮೀಜಿಗಳೇ ನೋಡಿಕೊಳ್ಳುತ್ತಿದ್ದರು. ಈಗ ನ್ಯಾಯಾಂಗ ಬಂಧನದಲ್ಲಿರುವುದರಿಂದ ಆಡಳಿತ ಸಂಪೂರ್ಣ ಹದಗೆಟ್ಟಿದೆ. ಶ್ರೀಗಳು ಮಠದ ಆಡಳಿತವನ್ನು ನೋಡಿಕೊಳ್ಳಲು‌ ಹೆಬ್ಬಾಳು ಮಠದ ಶ್ರೀಗಳಿಗೆ ಮೌಖಿಕವಾಗಿ‌ ಹೇಳಿದ್ದರೂ ಲಿಖಿತವಾಗಿ ನೀಡಿರುವುದಿಲ್ಲ, ಹೀಗಾಗಿ ಮಹಾ ಸಭಾದ ಸದಸ್ಯರು, ಸಮಾಜ ಬಾಂಧವರು ಜಿಲ್ಲಾ ಪದಾಧಿಕಾರಿಗಳು, ನೀವೇಕೆ ಸುಮ್ಮನಿದ್ದೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಕಳೆದ. ೨೯ ರಂದು ಏಕಾಂತಯ್ಯ ಅವರು ಕರೆದ ಸಭೆಯಲ್ಲಿ ಎಲ್ಲರೂ‌ ನಿರ್ಣಯಿಸಿದಂತೆ ಪೀಠ ತ್ಯಾಗ ಮಾಡಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿತ್ತು.‌ಆದರಂತೆ ಶ್ರೀಗಳು ಪೀಠ ತ್ಯಾಗ ಮಾಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ವೀರಶೈವ ಮಹಾಸಭೆಯಲ್ಲಿ ಒತ್ತಾಯಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಮಹಡಿ‌ ಶಿವಮೂರ್ತಿ ತಿಳಿಸಿದ್ದಾರೆ

 

 

Share. Facebook Twitter Pinterest LinkedIn Tumblr WhatsApp Email
Previous Articleಮುರುಘಾ ಮಠದಲ್ಲಿ ಮಗು ಪತ್ತೆ ಪ್ರಕರಣ: ಮಹಿಳೆ ಹೇಳಿದ್ದೇನು?
Next Article ಮೌನ ಮುರಿದ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ: ಶರಣರ ರಾಜೀನಾಮೆ ಸನ್ನಿಹಿತ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.