Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ದಾರಿ ವಿವಾದ ಬಗೆಹರಿಸಿ ವಿವಾದ ಹುಟ್ಟು ಹಾಕಿದವರಿಗೆ ಚಾಟಿ‌ ಬೀಸಿದ ತಹಶೀಲ್ದಾರ್
ಜಿಲ್ಲಾ ಸುದ್ದಿ

ದಾರಿ ವಿವಾದ ಬಗೆಹರಿಸಿ ವಿವಾದ ಹುಟ್ಟು ಹಾಕಿದವರಿಗೆ ಚಾಟಿ‌ ಬೀಸಿದ ತಹಶೀಲ್ದಾರ್

D KumaraswamyBy D KumaraswamySeptember 26, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಳ್ಳಕೆರೆ ತಾಲೂಕಿನ ದಾರಿ ವಿವಾದ ಸ್ಮಶಾನ ಮುಂತಾದ ಯಾವುದೇ ಸಮಸ್ಯೆಗಳು ಬಂದಲ್ಲಿ ಪರಸ್ಪರ ಸಮನ್ವಯ ಮಾಡಿಕೊಂಡು ಯಾವುದೇ ಗಲಭೆ ಅಥವಾ ಹಿಂಸೆ ಉಂಟಾಗದಂತೆ ಅನ್ಯೂನ್ಯವಾಗಿ ಬಗೆಹರಿಸಿಕೊಳ್ಳಬೇಕೆಂದು ಚಳ್ಳಕೆರೆ ತಹಶೀಲ್ದಾರ್ ರಘುಮೂರ್ತಿ ಮನವಿ ಮಾಡಿದರು. ಕಾಲ್ವೇಹಳ್ಳಿ ಗ್ರಾಮದ ಸರ್ವೆ ನಂಬರ್ 195ರಲ್ಲಿ ದಾರಿ ವಿವಾದಕ್ಕೆ ಸಂಬಂಧಿಸಿದ ಸಮಸ್ಯೆಗೆ ಕುರಿತಂತೆ ಇಂದು ಗ್ರಾಮಕ್ಕೆ ರಾಜಸ್ವ ನಿರೀಕ್ಷಕರು ಗ್ರಾಮ ಲೆಕ್ಕಾಧಿಕಾರಿ ಮತ್ತು ತಾಲೂಕು ಸರ್ವೆಯರ್ ಅವರೊಂದಿಗೆ ವಿವಾದಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಉಭಯ ನಾಗರೀಕರನ್ನು ಕರೆಸಿ ವಸ್ತು ಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ರೈತರಿಗೆ ಮತ್ತು ಸಾರ್ವಜನಿಕರಿಗೆ ನಮ್ಮ ಜಮೀನಿನಲ್ಲಿ ಓಡಾಡುವ ದಾರಿ ಕುರಿತಂತೆ ಭಾವನಾತ್ಮಕವಾದ ಸಂಬಂಧವಿದೆ ಕೆಲವೊಂದು ಸರ್ವೇ ನಂಬರ್ ಗಳಲ್ಲಿ ನಕಾಶ ಕಂಡ ದಾರಿ ಇದೆ ಕೆಲವೊಂದು ಸರ್ವೆ ನಂಬರ್ ಗಳಲ್ಲಿ ಸರ್ಕಾರಿ ಸ್ವಾಮ್ಯಕ್ಕೆ ಸೇರಿದಂತಹ ಕರಾಬು ಜಮೀನಿರುತ್ತದೆ ರೈತನಿಗೆ ಅರಿವಿಲ್ಲದೆ ಇಂತಹ ಸರ್ಕಾರಿ ಬಾಬತ್ತಿನ ಜಮೀನುಗಳು ನನ್ನ ಇಳುವಳಿ ಜಮೀನಿನಲ್ಲಿ ಸೇರಿಕೊಂಡಿರುತ್ತವೆ ಇದರ ಅರಿವನ್ನು ಸಾರ್ವಜನಿಕರಿಗೆ ಕಂದಾಯ ಇಲಾಖೆ ಸಿಬ್ಬಂದಿಗಳು ಮೂಡಿಸಬೇಕಿದೆ. ಮನುಷ್ಯನಿಗೆ ಜೀವನ ಶಾಶ್ವತವಲ್ಲ ಆದರೆ ಇನ್ನೊಬ್ಬರಿಗೆ ಹಿಂಸೆ ಮತ್ತು ಕಿರುಕುಳ ನೀಡಿ ಬದುಕುವುದು ತರವಲ್ಲದ ಕ್ರಮವಾಗಿದೆಸಮಾಜದಲ್ಲಿ ಅದೆಷ್ಟೋ ಮಹನೀಯರು ಶಾಲೆಗಳಿಗೆ ಆಸ್ಪತ್ರೆಗಳಿಗೆ ದೇವಸ್ಥಾನಗಳಿಗೆ ತಮ್ಮ ಇಡುವಳಿ ಜಮೀನನ್ನು ನೀಡಿ ಸಾರ್ಥಕತೆ ನೆರೆದಿದ್ದಾರೆ ಇವರೆಲ್ಲರೂ ಕೂಡ ಸಮಾಜಕ್ಕೆ ಮಾದರಿಯಾಗಿದ್ದಾರೆ ಅದೇ ರೀತಿ ನೀವುಗಳು ಕೂಡ ಅನ್ಯೋನ್ಯತೆಯಿಂದ ಎಂಟು ಅಡಿ ಜಾಗದಲ್ಲಿ ಓಡಾಡಲು ಯಾರು ತಂಟೆ ಮಾಡ ಕೂಡದು ಸಾಮರಸ್ಯದಿಂದ ಬದುಕಬೇಕು ಎಂದು ಉಭಯ ನಾಗರೀಕರಿಗೂ ಮನವಿ ಮಾಡಿ ಒಪ್ಪಿಸಿದರು. ಮುಂದುವರೆದು ಕಂದಾಯ ಇಲಾಖೆಯಿಂದ ಸದರಿ ಜಮೀನಿನ ಪೋಡಿಯನ್ನು ಮುಂದಿನ ಎರಡು ತಿಂಗಳೊಳಗಾಗಿ ನಿರ್ವಹಿಸಿಕೊಡುವಂತೆ ತಾಲೂಕು ಸರ್ವೆರ್ ಮತ್ತು ರಾಜಸುಂದರಿಕ್ಷಕರಿಗೆ ಸೂಚಿಸಿದರು. ಗ್ರಾಮದಲ್ಲಿ ಉಂಟಾಗಿದ್ದಂತ ವಿವಾದಕ್ಕೆ ಸ್ಥಳದಲ್ಲಿಯೇ ತೆರೆ ಎಳೆದರು ಇದೇ ಸಂದರ್ಭದಲ್ಲಿ ಕಾಲುವೆಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಪಾಲಯ್ಯ ಸದಸ್ಯರಾದಂತಹ ಗಾದ್ರಿಪಾಲಯ್ಯ ತಾಲೂಕ್ ಸರ್ವೆರ್ ಪ್ರಸನ್ನ ಕುಮಾರ್ ರಾಜಸ್ಥ ನಿರೀಕ್ಷಕ ತಿಪ್ಪೇಸ್ವಾಮಿ ಗ್ರಾಮ ಲೆಕ್ಕಾಧಿಕಾರಿ ಸಿರಾಜ್ ಉಪಸ್ಥಿತರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Article20 ದಿನಗಳಲ್ಲಿ 200 ಕುಟುಂಬಗಳಿಗೆ ಕುಡಿಯುವ ನೀರು
Next Article ರಾಹುಲ್ ಕಾಲ್ನಡಿಗೆ ಬಿಜೆಪಿಗೆ ನಡುಕ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.