Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಮೂವತ್ತು ವರ್ಷಗಳ ಸಮಸ್ಯೆಗಳನ್ನು‌ ಬಗೆ ಹರಿಸುವ ಭರವಸೆ ನೀಡಿದ ತಹಶೀಲ್ದಾರ್
ಜಿಲ್ಲಾ ಸುದ್ದಿ

ಮೂವತ್ತು ವರ್ಷಗಳ ಸಮಸ್ಯೆಗಳನ್ನು‌ ಬಗೆ ಹರಿಸುವ ಭರವಸೆ ನೀಡಿದ ತಹಶೀಲ್ದಾರ್

D KumaraswamyBy D KumaraswamyAugust 2, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಳ್ಳಕೆರೆ ತಾಲೂಕಿನ ಎನ್ ದೇವರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಐದು ಗ್ರಾಮಗಳನ್ನ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡುವಂತೆ ಮತ್ತು ಕಂದಾಯ ಇಲಾಖೆಯ ಎಲ್ಲಾ ಸೌಲಭ್ಯಗಳನ್ನು ಗ್ರಾಮಗಳಲ್ಲಿನ ಸಾರ್ವಜನಿಕರಿಗೆ ಕಲ್ಪಿಸುವಂತೆ ಎನ್ ದೇವರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಡಾಕ್ಟರ್ ಕಾಟಂ ಲಿಂಗಯ್ಯ ಅವರು ಚಳ್ಳಕೆರೆ ತಹಶೀಲ್ದಾರ್ ಎನ್ ರಘುಮೂರ್ತಿ ಅವರನ್ನು ಆಗ್ರಹಿಸಿದರು. ದಾರಿ ವಿವಾದದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ತಹಶೀಲ್ದಾರ್ ಅವರನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಕಳೆದ 30 ವರ್ಷದಿಂದ ಹಂದಿ ಜೋಗಿ ಜನಾಂಗದವರು ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದು ಅಂದಾಜು ಒಂದುವರೆ ಸಾವಿರ ಜನರು ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಬದುಕುತ್ತಿದ್ದಾರೆ ಇವರಿಗೆ ಸೂರು, ಶೌಚಾಲಯಗಳು, ಸ್ನಾನದ ಗೃಹಗಳಿಲ್ಲ ಕುಡಿಯುವ ನೀರಿನ ನಲ್ಲಿಗಳಿಲ್ಲದೆ ಬದುಕುತ್ತಿದ್ದಾರೆ 30 ವರ್ಷಗಳಿಂದ ಸತತವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರು ಕೂಡ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿಲ್ಲ ಈ ಸಮಸ್ಯೆಗಳು ಸೇರಿದಂತೆ ಕಂದಾಯ ಇಲಾಖೆಯ ಎಲ್ಲ ಸಮಸ್ಯೆಗಳನ್ನು ಸಮಸ್ಯೆ ಮುಕ್ತ ಗ್ರಾಮ ವೆಂದು ಘೋಷಣೆ ಮಾಡಿ ಈ ಜನಾಂಗದವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

 

 

ಇವರ ಮನವಿಗೆ ಸ್ಪಂದಿಸಿದ ತಹಸಿಲ್ದಾರ್ ರಘುಮೂರ್ತಿ ಈ ಕ್ಷೇತ್ರದ ಮಂತ್ರಿಗಳಾದ ಬಿ ಶ್ರೀರಾಮುಲು ರವರು ಈಗಾಗಲೇ ಈ ಗ್ರಾಮದ ಎಲ್ಲ ಜನರಿಗೂ ಇದಕ್ಕೆ ಸಂಬಂಧಿಸಿದಂತ ಮೂಲಭೂತ ಸೌಕರ್ಯ ಒದಗಿಸುವಂತೆ ಆದೇಶ ನೀಡಿದ್ದಾರೆ ಅದರಂತೆ ಈ ದಿನ ಇಲ್ಲಿ ಬಂದು ಈ ಪಂಚಾಯತಿ ವ್ಯಾಪ್ತಿಯ ಐದು ಗ್ರಾಮಗಳಲ್ಲಿನ ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಕಂದಾಯ ಇಲಾಖೆಯಿಂದ ಕಲ್ಪಿಸುವಂತಹ ಎಲ್ಲ ಸೌಲಭ್ಯಗಳನ್ನು ಕಾಲಮಿತಿಯೊಳಗೆ ಗುರುತಿಸಿ ಮಂತ್ರಿಯವರಿಂದ ಈ ಗ್ರಾಮ ಪಂಚಾಯಿತಿಯನ್ನು ಸಮಸ್ಯೆ ಮುಕ್ತ ಗ್ರಾಮ ಪಂಚಾಯಿತಿ ಎಂದು ಘೋಷಿಸಲಾಗುವುದು ಹಂದಿ ಜೋಗಿ ಜನಾಂಗದವರ ಜಮೀನಿನ ವಿಚಾರ ನ್ಯಾಯಾಲಯದಲ್ಲಿದ್ದು ಆದಷ್ಟು ಬೇಗ ಇದಕ್ಕೆ ಸಂಬಂಧಿಸಿದಂತ ಭಾದಿತ ವ್ಯಕ್ತಿಗಳೊಂದಿಗೆ ಸಮಾಲೋಚನೆ ನಡೆಸಿ ನ್ಯಾಯಾಲಯದಿಂದ ಪ್ರಕರಣವನ್ನು ವಾಪಸ್ ಪಡೆದು ಆರ್ಥಿಕ ನೆಲೆಗಟ್ಟಿನಲ್ಲಿ ಸುಮ್ಮನೆ ಮಂತ್ರಿಗಳಿಂದ ಪರಿಹಾರ ಒದಗಿಸಲಾಗುವುದೆಂದು ಹೇಳಿದರು ಈ ಸಂದರ್ಭದಲ್ಲಿ ದೇವರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಡಾಕ್ಟರ್ ಕಾಟಮ್ ಲಿಂಗಯ್ಯ ಉಪಾಧ್ಯಕ್ಷ ಶಶಿರೇಖಾ ರಾಜು ಗ್ರಾಮ ಪಂಚಾಯತಿ ಎಲ್ಲ ಸದಸ್ಯರುಗಳು ರಾಜಸ್ವ ನಿರೀಕ್ಷೆಕರಾದ ಚೇತನ್ ಕುಮಾರ್ ಗ್ರಾಮ ಲೆಕ್ಕಾಧಿಕಾರಿ ಶರಣಬಸವ ಉಪಸ್ಥಿತರಿದ್ದರು

Share. Facebook Twitter Pinterest LinkedIn Tumblr WhatsApp Email
Previous Articleಕೋಡಿ ಮಠದ ಶ್ರೀಗಳ ಸ್ಪೋಟಕ ಭವಿಷ್ಯ ಬೆಚ್ಚಿ ಬೀಳಿಸುವಂತಿದೆ
Next Article ನೂತನವಾಗಿ ನೇಮಕಗೊಂಡು ಆಗಮಿಸಿದ ನ್ಯಾಯಾಧೀಶರಿಗೆ ಸ್ವಾಗತ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.