ಆರು ಜಾನುವಾರುಗಳ ಬಲಿ ತೆಗೆದುಕೊಂಡಿದ್ದ ಹುಲಿ ಸೆರೆ

ರಾಜ್ಯ

6 ಜಾನುವಾರುಗಳನ್ನು ಬಲಿ ತೆಗೆದುಕೊಂಡ ಅಟ್ಟಹಾಸ ಮೆರೆಯುತ್ತಿದ್ದ ಹುಲಿ ಸೆರೆ

 

 

 

ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ವ್ಯಾಪ್ತಿಯ ಕಾಫಿ ತೋಟಗಳಲ್ಲಿಬೀಡುಬಿಟ್ಟು ಆತಂಕ ಸೃಷ್ಟಿ ಮಾಡಿದ ಹುಲಿಯೊಂದನ್ನು ಹತ್ತು ದಿನಗಳಿಂದ ಅದನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಮಗ್ನವಾಗಿತ್ತು. ಆದರೂ 2 ಬಾರಿ ತಪ್ಪಿಸಿಕೊಂಡು ಕಾಡಿಗೆ ಓಡಿ ಕಲಹೋಗಿತ್ತು.ಮಾಲ್ದಾರೆ ಬಳಿಯ ಕಾಫಿ ತೋಟವೊಂದರಲ್ಲಿ ಮತ್ತೆ ಪತ್ತೆಯಾಗಿದ್ದ. ಹುಲಿಯನ್ನುದುಬಾರೆಯ 4 ಸಾಕಾನೆಗಳೊಂದಿಗೆ ಹುಲಿಯ ಸೆರೆ ಕಾರ್ಯಾಚರಣೆ ಮಾಡಿದ ಅರಣ್ಯ ಇಲಾಖೆಯು 2 ಬಾರಿ ಅರವಳಿಕೆ ನೀಡಿ ಸೆರೆ ಹಿಡಿಯುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *