ಉತ್ತಮ ಫಲಿತಾಂಶ ಬರುವಂತೆ ನೋಡಿಕೊಳ್ಳಿ: ಸಿಇಓ ದಿವಾಕರ್

ಜಿಲ್ಲಾ ಸುದ್ದಿ

ಹೊಸ ಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳೊಂದಿಗೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವಾಕರ್ ಭೇಟಿ ನೀಡಿದರು.ಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಹಾಗೂ ಮಕ್ಕಳೊಂದಿಗೆ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ ಅವರು ಉತ್ತಮ ಫಲಿತಾಶವನ್ನು ಅವಶ್ಯಕ ಮೂಲ ಭೂತ ಸೌಕರ್ಯಗಳು ಸೇರಿದಂತೆ ಶಾಲಾಭಿವೃದ್ದಿಯ ಬಗ್ಗೆಯೂ ಚರ್ಚಿಸಿದರು.

 

 

 

Leave a Reply

Your email address will not be published. Required fields are marked *