Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಇನ್ನೊಬ್ಬರ ಮುಖದಲ್ಲಿ ನಗು ಕಂಡಾಗ ನಮ್ಮ ಜೀವನ ಸಾರ್ಥಕ: ರಘುಮೂರ್ತಿ
ಜಿಲ್ಲಾ ಸುದ್ದಿ

ಇನ್ನೊಬ್ಬರ ಮುಖದಲ್ಲಿ ನಗು ಕಂಡಾಗ ನಮ್ಮ ಜೀವನ ಸಾರ್ಥಕ: ರಘುಮೂರ್ತಿ

D KumaraswamyBy D KumaraswamyJanuary 3, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಇನ್ನೊಬ್ಬರ ನಗುವಿಗೆ ನಾವು ಕಾರಣವಾದಾಗ ನಮ್ಮ ಬದುಕು ಸಾರ್ಥಕವೆನಿಸುತ್ತದೆ ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು. ಅವರು ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ಮಾತನಾಡಿದರು. ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮಸ್ಥರು ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಿಕೊಡುವಂತೆ ಮಾಡಿದ್ದ ಮನವಿ‌ ಮೇರೆಗೆ ಅವರು ಮುದ್ದಾಪುರ ಗ್ರಾಮಕ್ಕೆ ತೆರಳಿ ಸಮಸ್ಯೆಗಳನ್ನು ಆದಷ್ಟು ಬಗೆಹರಿಸಿ ನಂತರ ಮಾತನಾಡಿದರು. ಗ್ರಾಮದಲ್ಲಿ ಸ್ಮಶಾನ ಮತ್ತು ದಾರಿಯ ಸಮಸ್ಯೆಗಳುತುಂಬಾ ಗಂಭೀರವಾಗಿದ್ದು ಇವುಗಳನ್ನು ಬಗೆಹರಿಸುವಂತೆ ಮಾಡಿದ್ದರು, ಇದಕ್ಕೆ ತಕ್ಷಣ ಸ್ಪಂದಿಸಿದ ತಹಶೀಲ್ದಾರ್ ಎನ್ ರಘುಮೂರ್ತಿ ಸ್ಥಳೀಯ ಕಂದಾಯ ಪರಿ ವೀಕ್ಷಕರು ಗ್ರಾಮ ಲೆಕ್ಕಾಧಿಕಾರಿ ಮತ್ತು ಉಪ ತಹಶೀಲ್ದಾರ್ ರೊಂದಿಗೆ ಮುದ್ದಾಪುರ ಗ್ರಾಮಕ್ಕೆ ಭೇಟಿ ನೀಡಿ ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಈ ಗ್ರಾಮಗಳಲ್ಲಿ ಇರುವ ಸಮಸ್ಯೆಗಳಾದ ಸ್ಮಶಾನ ಒತ್ತುವರಿ ತೆರವು, ದಾರಿ ವಿವಾದ, ಸಾಮಾಜಿಕ ಭದ್ರತಾ ಪಿಂಚಣಿಗಳು, ಪೌತಿ ಖಾತೆಗಳು, ದರಖಾಸ್ತು, ಜಮೀನಿನ ಪೋಡಿ, ಸೇರಿದಂತೆ ಕಂದಾಯ ಇಲಾಖೆಯ ಎಲ್ಲ ಸಮಸ್ಯೆಗಳನ್ನು ಕೂಡ ನೂರಕ್ಕೆ ನೂರರಷ್ಟು ನಾಲ್ಕು ದಿನಗಳೊಳಗೆ ಬಗೆಹರಿಸುವಂತೆ ಉಪ ತಹಶೀಲ್ದಾರ್ ರಾಜಸ್ವ ನೀರಿಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಗೆ ತಹಸಿಲ್ದಾರ್ ಎನ್. ರಘುಮೂರ್ತಿ ಸೂಚಿಸಿದರು. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಶೋಷಿತರ ಬಡವರ ಮತ್ತು ಅಸಾಹಾಯಕರ ಪರ ಕೆಲಸಗಳನ್ನು ಆಂದೋಲನ ರೂಪದಲ್ಲಿ ಕಾಲ ನಿಗದಿ ಮಾಡಿಕೊಂಡು ಮಾಡು ವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಸರ್ಕಾರದ ನಿರ್ದೇಶನವೂ ಕೂಡ ಇದೇ ಆಗಿದೆ ಹಾಗೂ ಸರ್ಕಾರದ ಆಶಯವಿದೆ ಹಾಗಾಗಿ ಯಾವುದೇ ಸಾರ್ವಜನಿಕರು ಕಂದಾಯ ಇಲಾಖೆಯ ಎಂತಹ ಸಮಸ್ಯೆಗಳು ಇದ್ದರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಇಲಾಖೆಯಿಂದ ಕೂಡುವ ಎಲ್ಲಾ ಸವಲತ್ತುಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಲಾಗುವುದು ಗಂಭೀರವಾದ ಸಮಸ್ಯೆಗಳಿದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರುವಂತೆ ಪಂಚಾಯಿತಿಯ ಪ್ರತಿನಿಧಿಗಳಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಪತಿ ನಾಗರಾಜ್ ಉಪಾಧ್ಯಕ್ಷ ಸಂತೋಷ್ ಗ್ರಾಮ ಪಂಚಾಯತಿ ಸದಸ್ಯ ಲಿಂಗರಾಜು ರಾಜಶೇಖರ್ ರೂಮಗಟ್ಟೆ ಮಂಜು ಕಪ್ಪನಹಳ್ಳಿ ಸಂತೋಷ ರೈತ ಸಂಘದ ರುದ್ರಸ್ವಾಮಿ ಉಪತಾಶಿಲ್ದಾರ್ ಪ್ರಕಾಶ್ ರಾಜಸ್ಥ ನಿರೀಕ್ಷಕರದಂತ ಯೋಗೀಶ್ ಮತ್ತು ಗ್ರಾಮಸ್ಥರುಗಳು ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಪ್ರೀತಿ ವಿಚಾರಕ್ಕೆ ವಿದ್ಯಾರ್ಥಿನಿಗೆ ಚಾಕು ಇರಿದ ಪಾಪಿ
Next Article ಒಂದೇ  ಕುಟುಂಬದ ನಾಲ್ವರು ನಿಗೂಢ ರೀತಿಯಲ್ಲಿ  ನಾಪತ್ತೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.