Disclaimer

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ ಎಸ್ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಅನ್ನದಾಸೋಹದ ಕೈಂಕರ್ಯವನ್ನು ನೆರವೇರಿಸಿದರು. […]

Continue Reading