Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಅಭಿವೃದ್ದಿ ಕಾರ್ಯವಾಗಿಲ್ಲ ಎಂಬ ಕಾರಣಕ್ಕೆ ಮತದಾನ ಬಹಿಷ್ಕರಿಸಬೇಡಿ: ಡಿಸಿ ವೆಂಕಟೇಶ್
ರಾಜ್ಯ

ಅಭಿವೃದ್ದಿ ಕಾರ್ಯವಾಗಿಲ್ಲ ಎಂಬ ಕಾರಣಕ್ಕೆ ಮತದಾನ ಬಹಿಷ್ಕರಿಸಬೇಡಿ: ಡಿಸಿ ವೆಂಕಟೇಶ್

D KumaraswamyBy D KumaraswamyMarch 21, 2024Updated:March 21, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮುಕ್ತ ನಿರ್ಭೀತವಾಗಿ ಮತದಾನ ಮಾಡಲು ಅವಕಾಶ ಮಾಡಿಕೊಡುವ ಉದ್ದೇಶವೇ ಈ ಮಾದರಿ‌ ನೀತಿ ಸಂಹಿತೆಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು. ಅವರು ಪತ್ರಿಕಾ ಭವನದಲ್ಲಿ‌ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದರು. ಮಾದರಿ‌ ನೀತಿ‌ ಸಂಹಿತೆ ಅರಂಭವಾದ ದಿನದಂದಲೇ ನಮ್ಮ ಟೀಂಗಳು ಕಾರ್ಯ ನಿರ್ವಹಿಸಲು ಶುರು ಮಾಡಿವೆ. ಜಿಲ್ಲೆಯಾದ್ಯಂತ ಫ್ಲೈಯಿಂಗ್ ಸ್ಕ್ವಾಡ್ ಗಳು, ಅಧಿಕಾರಿಗಳ ತಂಡಗಳು ಕೆಲಸ ಮಾಡುತ್ತಿವೆ. ನಮಗೆ ಬರ ನಿರ್ವಹಣೆ, ಚುನಾವಣೆ ಕೆಲಸಗಳನ್ನು ಮಾಡಿಕೊಂಡು ಹೋಗುವುದು ನಮಗೆ ಬಹಳಷ್ಟು ಸವಾಲಾಗಿದೆ.‌ಅದನ್ನು ಸಮರ್ಥವಾಗಿ‌ ನಿರ್ವಹಿಸುವ ಕೆಲಸ ಮಾಡುತ್ತೇವೆ ಎಂದರು. ಅಭಿವೃದ್ದಿ‌ಕಾರ್ಯ ಮಾಡಿಲ್ಲ ಎಂದು ಮತದಾನ ಬಹಿಷ್ಕಾರ ಮಾಡಬಾರದು, ಇದರಿಂದ ತಮ್ಮ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಮತದಾನ ಮಾಡಿ,, ಕೆಲಸ ಮಾಡಲು ಅಧಿಕಾರಿಗಳು ಜನ ಪ್ರತಿನಿಧಿಗಳ ಮೇಲೆ ಒತ್ತಡ ಹಾಕಬೇಕು. ಪ್ರತೀ ಬಾರಿಯೂ ಕೂಡ ಮತದಾನದ ಅಂಕಿ‌ ಅಂಶಗಳು ಹೆಚ್ಚಾಗುತ್ತಿದೆ. ಶಿಕ್ಷಿತರು ಮತದಾನ ಮಾಡಲು ಮುಂದೆ ಬರಬೇಕು. ಇದರಿಂದ ಉತ್ತಮ‌ ನಾಯಕನ ಆಯ್ಕೆಗೆ ಸಹಕಾರಿಯಾಗುತ್ತದೆ. ಅಭಿವೃದ್ದಿ ಕೆಲಸಗಳು ಆಗದೆ ಇರುವ ಗ್ರಾಮಗಳಿಗೆ ನಾವು ಭೇಟಿ ನೀಡಿ ಸಮಸ್ಯೆ ಅರಿತು ಪರಿಹರಿಸುವ ಕೆಲಸ ಮಾಡುತ್ತೇವೆ. ಮತದಾನ ಪರಿಷ್ಕರಣೆ ನಿರಂತರವಾಗಿರುತ್ತದೆ. ಆದರೆ ಈ ಚುನಾವಣೆಯಲ್ಲಿ ಮತದಾನ ಮಾಡಲು 10 ದಿನಗಳ ಮುಂಚೆ ನೋಂದಣಿ ಮಾಡಿಕೊಂಡಂತವರಿಗೆ ಇಲ್ಲಿ ಅವಕಾಶ ಸಿಗುತ್ತದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರೂ ಅಂತಹ ಅಧಿಕಾರಿಗಳು ನಿತ್ಯದ ಕಚೇರಿ ಕೆಲಸಗಳನ್ನು ಮಾಡಬೇಕು ಎಂದು‌ ಸೂಚಿಸಲಾಗಿದೆ. ಇನ್ನು ನೀತಿ ಸಂಹಿತೆ ಸಮಯದಲ್ಲಿ ಹೊಸ ಕಾಮಗಾರಿಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದರು. ಇದೇ ಸಮಯದಲ್ಲಿ ಮಾತಾಡಿದ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಗ್ರಾಮೀಣ ಭಾಗದ ಬೀಟ್ ಪೊಲೀಸರ ಮೇಲೆ ಅವಲಂಬಿತವಾಗಿರಾಗೋದು ಬೇಡ 24 ಗಂಟೆಗಳು ಕೂಡ 112 ಸಿಬ್ಬಂದಿ‌ ಕೆಲಸ ಮಾಡುತ್ತಿದೆ. ಅದಕ್ಕೆ ನೀವು ಕರೆ ಮಾಡಿದರೆ 12 ನಿಮಿಷದಲ್ಲಿ ಸ್ಥಳಕ್ಕೆ ಬಂದು‌ ಸಮಸ್ಯೆ ಬಗೆಹರಿಸುತ್ತಾರೆ. ಇದಕ್ಕೂ ಸಮಸ್ಯೆ ಬಗೆ ಹರಿಸಲು ಸಾಧ್ಯವಾಗಾದೆ ಹೋದರೆ ನನಗೆ ಕರೆ ಮಾಡಿ ಎಂದು ಎಸ್ಪಿ ಹೇಳಿದರು. ಕಾರ್ಯಕ್ರಮದಲ್ಲಿ ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗೌಡಗೆರೆ ಹಾಗೂ ಪ್ರಧಾನ ಕಾರ್ಯದರ್ಶಿ‌ ಇದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಸಮಸ್ಯೆ ಬಗೆ ಹರಿಸದೇ ಹೋದರೆ ಸಾಮೂಹಿಕ ರಜೆ ಹೋಗುವ ಎಚ್ಚರಿಕೆ ನೀಡಿದ ಆರೋಗ್ಯ ಕವಚ ಸಿಬ್ಬಂದಿ
Next Article ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.