Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕಾಲೆಳೆಯುವುದನ್ನು ಬಿಡಿ ಒಂದಾಗಿ ಬಿಜೆಪಿ ಗೆಲ್ಲಿಸಿ
ರಾಜ್ಯ

ಕಾಲೆಳೆಯುವುದನ್ನು ಬಿಡಿ ಒಂದಾಗಿ ಬಿಜೆಪಿ ಗೆಲ್ಲಿಸಿ

D KumaraswamyBy D KumaraswamyFebruary 24, 2024Updated:February 24, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಒಬ್ಬರೊನ್ನೊಬ್ಬರು ಕಾಲೆಳೆಯುವುದನ್ನು‌ ಕೈ ಬಿಡಬೇಕು ಬಿಡದೆ ಹೋದರೆ ದೇವಾರಾಣೆ ಉದ್ದಾರವಾಗೊಲ್ಲ,ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಮಾಡುತ್ತಾರೆ, ಹೀಗೆ ಕಾಲೆಳೆದಿದ್ದರಿದಂಲೇ ನಾನು ಹಾಗೂ ಶ್ರೀರಾಮುಲು ಸೋಲಬೇಕಾಯಿತು ಎಂದು ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಹೇಳಿದರು.
ಚಳ್ಳಕೆರೆಯಲ್ಲಿ ನೆಡೆದ ಪರಿಶಿಷ್ಟ ಪಂಗಡಗಳ ಮುನ್ನೆಡೆ ಸಮಾವೇಶದಲ್ಲಿ‌ ಮಾತಾಡಿದರು. ಮೊಳಕಾಲ್ಮೂರಿನಲ್ಲಿ ನಾನು ಗೆಲ್ಲುವ ಭರವಸೆಯಿತ್ತು. ಆದರೆ ಬಿಜೆಪಿ ನಾಯಕರು ನನಗೆ ಟಿಕೆಟ್ ತಪ್ಪಿಸಿ ಶ್ರೀರಾಮುಲು ಅವರಿಗೆ ಟಿಕೆಟ್ ನೀಡಿದರು, ಬಾದಾಮಿಗೂ ಟಿಕೆಟ್ ನೀಡಿದ್ದರಿಂದ ಶ್ರೀರಾಮುಲು ಎರಡೂ ಕಡೆ ಕೆಲಸ ಮಾಡಲು ಆಗಲಿಲ್ಲ, ಆದ್ದರಿಂದ ಅಲ್ಲಿ ರಾಮುಲು ಸೋತು ಸಿದ್ದರಾಮಯ್ಯ ಗೆಲ್ಲಲು ಅವಕಾಶವಾಯ್ತು, ಗೆದ್ದ ಮೇಲೆ ನನ್ನ ಕರೆಸಿಕೊಂಡ ಸಿದ್ದರಾಮಯ್ಯ ನೀವು ನನ್ನ ಜೊತೆ ಇರಬೇಕೆಂದು ಹೇಳಿ ಟಿಕೆಟ್ ಕೊಡುವುದಾಗಿ ಹೇಳಿ ಸುಳ್ಳು ಭರವಸೆ ನೀಡಿದ್ದು, ಕೊನೆಗೆ ನನಗೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡರಲ್ಲು ಮೋಸವಾಯ್ತು ಎಂದರು. ಸಿದ್ದರಾಮಯ್ಯ ಅಂದೇ ಸೋತಿದ್ದರೆ ಅವರು ವಿರೋಧ ಪಕ್ಷದ ನಾಯಕನಾಗುತ್ತಿರಿಲಿಲ್ಲ, ಸಿಎಂ ಆಗುತ್ತಿರಲಿಲ್ಲ, ಆದ್ದರಿಂದ ನಾಯಕರು ಮೊದಲು ಕಾಲೆಳೆಯದೆ ಇರುವುದರ ಬಗ್ಗೆ ಚಿಂತನೆ ಮಾಡಲಿ ಎಂದರು.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ಗೆಲ್ಲಿಸಲು ಕೈ ಜೋಡಿಸಬೇಕೆಂದು‌ ಎಸ್ಟಿ ಮೋರ್ಚಾದ ನಾವು ಮೊದಲು ಒಗ್ಗಟ್ಟಾಗಬೇಕು ಒಗ್ಗಟ್ಟಾಗದೇ ಹೋದರೆ ನಾವು ಅಭಿವೃದ್ದಿಯಾಗಲ್ಲ, ಆದ್ದರಿಂದ ಇನ್ನೊಬ್ಬರನ್ನು ತುಳಿಯುವ ಬಗ್ಗೆ ಚಿಂತನೆ ಮಾದಡೆ ಒಗ್ಗಟ್ಟಾಗುವುದರ ಬಗ್ಗೆ ಚಿಂತಿಸಿ ಎಂದು ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ ಬಂಗಾರು ಹನುಮಂತಪ್ಪ ಹೇಳಿದರು. ನಾಯಕ ಸಮುದಾಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಋಣಿಯಾಗಿರಬೇಕು ಎಂದು ಚಳ್ಳಕೆರೆ ಬಿಜೆಪಿ‌ ಪರಾಜಿತ ಅಭ್ಯರ್ಥಿ ಅನಿಲ್ ಕುಮಾರ್ ಹೇಳಿದರು. ಜಿಲ್ಲಾಧ್ಯಕ್ಷ ಮುರುಳಿ ಮಾತಾಡಿ, ಆಯ್ದ ಕಾರ್ಯಕರ್ತರು ಹಾಗೂ ಮುಖಂಡರು ಸರ್ಕಾರದ ಯೋಜನೆಗಳು, ಅಭಿವೃದ್ದಿ ಕೆಲಸಗಳ ಬಗ್ಗೆ ಇಡೀ ಸಮುದಾಯಕ್ಕೆ ತಿಳಿಸಬೇಕು.ಬಿಜೆಪಿ ರಾಜ್ಯಾಧ್ಯಕ್ಷರು ನಿಮ್ಮೆಲ್ಲರ ಭರವಸೆಯಿಂದ ಲೋಕಸಭಾ ಚುನಾವಣೆಯಲ್ಲಿ 25 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಅವರ ಮಾತನ್ನು ಉಳಿಸಿಕೊಡುವ ಕೆಲಸವನ್ನು ಈ‌ ಸಮುದಾಯ ಮಾಡಬೇಕೆಂದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಹಿರಿಯೂರಿಗೆ ದಕ್ಷಿಣ ಕಾಶಿ ಎಂದು ಹೆಸರೇಕೆ ಬಂತು ಗೊತ್ತಾ?
Next Article ಈ ಬಾರಿ ಜಕಾತಿ ವಸೂಲಿ ಇಲ್ಲ, ಕುಡಿಯುವ ನೀರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.