Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಅನಂತ್ ಕುಮಾರ್ ಹೆಗಡೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಬಾಳೇಕಾಯಿ ಶ್ರೀನಿವಾಸ್
ರಾಜ್ಯ

ಅನಂತ್ ಕುಮಾರ್ ಹೆಗಡೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಬಾಳೇಕಾಯಿ ಶ್ರೀನಿವಾಸ್

D KumaraswamyBy D KumaraswamyMarch 13, 2024Updated:March 13, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

 

 

ಸಂವಿಧಾನ ಬದಲಾವಣೆಯ ಬಗ್ಗೆ ಮಾತಾಡಿರುವ ಬಿಜೆಪಿ ಮುಖಂಡ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾನೂನು ರೀತಿ ಪ್ರಕರಣ ದಾಖಲಿಸಿಬೇಕು ದೇಶದ್ರೋಹ ಪ್ರಕರಣ ದಾಖಲಿಸಿ ದೇಶದಿಂದ ಹೊರಹಾಕಬೇಕೆಂದು ಡಿಎಸ್ ಎಸ್ (ಎಂಎಸ್ ಬಣ)ನ ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಆಗ್ರಹಿಸಿದರು.‌ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ‌ಮಾತಾಡಿದರು. ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನದ ಅಡಿಯಲ್ಲೆ ಗೆದ್ದು ಸಂಸದರಾಗಿದ್ದಾರೆ. ಆದರೆ ಅದನ್ನು ಅವರು ಮರೆತಿದ್ದಾರೆ. ಈ ಹೇಳಿಕೆಯ ಹಿಂದೆ ಆರ್ ಎಸ್ ಎಸ್ ಹಾಗೂ ಸಂಘ ಪರಿವಾರದ ಅಜೆಂಡ ಇದೆ. ಇನ್ನು ಬಿಜೆಪಿಯ ಶಾಸಕರು ಸಂಸದರು ಎಸ್ಸಿ ಎಸ್ಟಿ ಶಾಸಕರುಗಳು ಯಾರೂ ಕೂಡ ಅನಂತ್ ಕುಮಾರ್ ಹೆಗಡೆ ಯಾಕೆ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಪ್ರಶ್ನಿಸಲ್ಲ. ಪಾಕಿಸ್ತಾನ್ ಜೈ ಎಂದು ಘೋಷಣೆ ‌ಹಾಕಿದವರನ್ನು ಅಲ್ಲೆ ಪೊಲೀಸರು‌ ಬಂಧಿಸಿ ಕರೆದುಕೊಂಡು‌ ಹೋದರು ಆದರೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದರೆ ಅಂತವರನ್ನು ಯಾಕೆ ಬಂಧಿಸಲ್ಲ, ಕಾಂಗ್ರೆಸ್ ದಲಿತರು, ಅಲ್ಪಸಂಖ್ಯಾತರ ಪರ ಎಂದು ಹೇಳುತ್ತಿದೆ. ಹಾಗಾದರೆ ಕೂಡಲೇ ಅನಂತ್ ಕುಮಾರ್ ಹೆಗಡೆ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಬೇಕು. ಬಿಜೆಪಿ ಏನಾದರು ಸಂವಿಧಾನ ಬದಲಾವಣೆಗೆ ಕೈ ಹಾಕಿದರೆ ದೇಶದಲ್ಲಿ‌ರಕ್ತ ಪಾತವಾಗುತ್ತದೆ. ದಲಿತ ಸಂಘರ್ಷ ಸಮಿತಿಗಳು ಎಷ್ಟೇ ಗುಂಪುಗಳಾಗಿದ್ದರೂ ಸಂವಿಧಾನದ ವಿಚಾರ ಬಂದಾಗ ಒಂದಾಗುತ್ತೇವೆ. ಸಂವಿಧಾನ ಬದಲಾವಣೆ ಬಿಟ್ಟು ಮಾತಾಡಬೇಕು. ಈ ಬಾರಿ ಚುನಾವಣೆಯಲ್ಲಿ‌ ದೇಶದ ಜನತೆ ಬಿಜೆಪಿಗೆ ಸರಿಯಾದ ಪಾಠ ಕಲಿಸಲಿದ್ದಾರೆ. ಚುನಾವಣೆಗೆ ಕಾಯುತ್ತಿದ್ದಾರೆ. ಮೋದಿಯವರಿಗೂ ಕೂಡ ಪಾಠ ಕಲಿಸುತ್ತಾರೆಂದರು. ಇದೇ ಸಮಯದಲ್ಲಿ‌ ಮಾತಾಡಿದ ನರೇನಹಳ್ಳಿ‌ಅರುಣ್ ಕುಮಾರ್,ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧರಾಷ್ಟ್ರ ದ್ರೋಹದ ದೂರು ದಾಖಲಿಸಬೇಕು ಎಂದರು. ಸಂವಿಧಾನ ವಿರೋಧಿಸುವವರು ಅಲ್ಪ ಸಂಖ್ಯಾತರು, ದೇಶದ ಶಾಂತಿಗೆ ಭಂಗವುಂಟು ಮಾಡುವಂತ ಕೆಲಸ ಮಾಡುತ್ತಿರುವ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಸುಮೋಟೋ ಪ್ರಜರಣ ದಾಖಲಿಸಬೇಕು, ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಈ ಸಮಯದಲ್ಲಿ ಡಿಎಸ್ ಎಸ್ ಮುಖಂಡರಾದ ಬಾಳೇಕಾಯಿ ಶ್ರೀನಿವಾಸ್,ನರೇನಹಳ್ಳಿ‌ಅರುಣ್ ಕುಮಾರ್, ಸುಭಾನ್, ರಾಜಣ್ಣ, ಮಹಾಲಿಂಗಪ್ಪ ಇತರರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ
Next Article ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ: ಸಿಎಂ ಸಿದ್ದರಾಮಯ್ಯ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.