Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಭೋವಿ ಸಮುದಾಯಕ್ಕೆ ಟಿಕೆಟ್ ಕೊಡಿ : ಮೊದಲ‌ ಆದ್ಯತೆ ರಘುಚಂದನ್ ಗೆ ಕೊಡಿ ಇಲ್ಲದೇ ಹೋದರೆ ಪರಿಣಾಮ‌ ಎದುರಿಸಿ
ರಾಜ್ಯ

ಭೋವಿ ಸಮುದಾಯಕ್ಕೆ ಟಿಕೆಟ್ ಕೊಡಿ : ಮೊದಲ‌ ಆದ್ಯತೆ ರಘುಚಂದನ್ ಗೆ ಕೊಡಿ ಇಲ್ಲದೇ ಹೋದರೆ ಪರಿಣಾಮ‌ ಎದುರಿಸಿ

D KumaraswamyBy D KumaraswamyMarch 22, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಸರ್ಕಾರಗಳು ಸಮಾ ಸಮಾಜದ ಬಗ್ಗೆ ಮಾತಾಡುವುದು ಕೇವಲ ತೋರಿಕೆಯಾಗಿದೆ.ಭೋವಿ ಸಮುದಾಯವನ್ನು ಗುರುತಿಸವಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಮಲತಾಯಿ ಧೋರಣೆ ತೋರುತ್ತಿವೆ ಎಂದು ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಇಮ್ಮಡಿ‌ ಸಿದ್ದರಾಮೇಶ್ವರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು.
ಬಿಜೆಪಿ 2008 ರಲ್ಲಿ ದಕ್ಷಿಣ ಭಾರತದಲ್ಲಿ ಸ್ವತಂತ್ರ್ಯ ಸರ್ಕಾರ ರಚನೆ ಮಾಡಿದ್ದೇವೆ ಎಂದು ಹೇಳಿದ್ದರು.ಆದರೆ ಮೂರು ಜನ ಭೋವಿ ಸಮುದಾಯದ ಜನಪ್ರತಿನಿಧಿಗಳು ಕಾರಣರಾಗಿದ್ದಾರೆಂಬುದನ್ನು ಅವರು ಮರೆಯಬಾರದು, ಒಂದು ಬಾರೀ ಜನಾರ್ಧನ ಸ್ವಾಮಿಗೆ ಅವಕಾಶ ಮಾಡಿಕೊಟ್ಟಿತ್ತು. ಆದರೆ ಎರಡನೇ ಬಾರಿಗೆ ಅವಕಾಶ ಸಿಕ್ಕರೂ ಯಶಸ್ಸು ಸಿಗಲಿಲ್ಲ. ಇದರಿಂದ ಐದು ಕ್ಷೇತ್ರಗಳಲ್ಲಿ ಭೋವಿ ಸಮುದಾಯವನ್ನು ಈ ಬಾರಿ ಅಲಕ್ಷ ಮಾಡಬಾರದು ಎಂದು ಎಚ್ಚರಿಕೆಯನ್ನು ಬಿಜೆಪಿಗೆ ನೀಡಿದರು. ಈ ಬಾರಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಭೋವಿ ಸಮುದಾಯ ಸೇರಿದಂತೆ ಪರಿಶಿಷ್ಟ ಜಾತಿಗಳಿಗೆ ತುಂಬಬೇಕಿತ್ತು. ಆದರೆ ಅವರು ಕೂಡ ಎರಡು ಸಮುದಾಯಗಳಿಗೆ ಮಾತ್ರ ನೀಡಿದೆ. ಎರಡು ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ನಮ್ಮನ್ನು ಅಲಕ್ಷಿಸಬೇಡಿ, ನೀವು ಅಲಕ್ಷಿಸಿದರೆ ಮುಂದಿನ‌ ದಿನಗಳಲ್ಲಿ ಸೋಲನ್ನು ಉಣ್ಣಬೇಕಾಗಬಹುದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ‌ ಪರಿಶಿಷ್ಟ ಜಾತಿಗಳಿಗೆ ಹೆಚ್ಚು ಆದ್ಯತೆ ನೀಡಬೇಕು ಇಲ್ಲದೆ ಹೋದರೆ ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಅವಕಾಶವಿದೆ. ಒಂದು‌ ವೇಳೆ ಪಕ್ಷಗಳು ಅವಕಾಶ ನೀಡದೆ ಹೋದರೆ ಇಡೀ ರಾಜ್ಯದಲ್ಲಿ ಪ್ರಮುಖ ಎಲ್ಲಾ ಪರಿಶಿಷ್ಟ ಜಾತಿ ಸಮುದಾಯಗಳು ಒಂದೆಡೆ ಸೇರಿ ಗಟ್ಟಿ‌ ನಿರ್ಣಿಯ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುವ ಮೂಲಕ ಬಿಜೆಪಿ ಮೊದಲ ಆದ್ಯತೆಯನ್ನು ಹೊಳಲ್ಕೆರೆ ಕ್ಷೇತ್ರದ ಶಾಸಕರಾದ ಡಾ. ಎಂ. ಚಂದ್ರಪ್ಪ ಅವರ ಪುತ್ರ ಎಂ ಸಿ ರಘುಚಂದನ್ ಅವರಿಗೆ ನೀಡಬೇಕು. ಕಾಂಗ್ರೆಸ್ ನಲ್ಲಿ ನೇರ್ಲಗುಂಟೆ ರಾಮಪ್ಪ‌ ಅವರಿಗೆ ಟಿಕೆಟ್ ಕೊಡುತ್ತಾರೆಂದು‌ ನಂಬಿದ್ದೆವು ಆದರೆ ಆ ಪಕ್ಷದ ಅಧ್ಯಕ್ಷರು ವಿಫಲರಾಗಿದ್ದಾರೆ ಎಂದರು. ಇದೇ ಸಮಯದಲ್ಲಿ ಮಾತಾಡಿದ ಭೋವಿ ಸಮಾಜದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ‌ ಮಾತಾಡಿ,ನಮ್ಮ ಸಮುದಾಯಕ್ಕೆ ಎಲ್ಲಾ ಪಕ್ಷಗಳು ಮೋಸವನ್ನು ಮಾಡಿಕೊಂಡು ಬರುತ್ತಿವೆ. ನಾವು ನಮ್ಮದೆ ಆದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಇದೇ ಸಮಯದಲ್ಲಿ ಡಿಸಿ‌ಮೋಹನ್, ರುದ್ರಣ್ಣ, ತಿಪ್ಪೇಸ್ವಾಮಿ, ಮಂಜುನಾಥ್ ಹನುಮಂತಪ್ಪ‌ ಗೋಡೆ ಮನೆ ಇದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಚಳ್ಳಕೆರೆ ಚಕ್ ಪೋಸ್ಟ್ ಗಳಲ್ಲಿ ಎರಡು ಪ್ರಕರಣಗಳಿಂದ 39.15 ಲಕ್ಷ ವಶ
Next Article ದಾವೂದ್ ಇಬ್ರಾಹಿಂಗೆ ಹಫ್ತಾ ನೀಡಿದಂತೆ ಬಾಂಡ್ ಮೂಲಕ ಬಜೆಪಿಗೆ ಖಾಸಗಿ ಕಂಪನಿಗಳು ಹಫ್ತಾ ನೀಡುತ್ತಿವೆ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.