Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಸೌತ್ ಆಫ್ರಿಕಾ ಮಣಿಸಿ T20 world cup ಮುಡಿಗೇರಿಸಿಕೊಂಡ ಭಾರತ
ದೇಶ

ಸೌತ್ ಆಫ್ರಿಕಾ ಮಣಿಸಿ T20 world cup ಮುಡಿಗೇರಿಸಿಕೊಂಡ ಭಾರತ

D KumaraswamyBy D KumaraswamyJune 29, 2024Updated:June 29, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹರಿಣಗಳ ‌ಮಣಿಸಿ  ಟಿ ಟ್ವೆಂಟಿ ವರ್ಲ್ಡ್ ಕಪ್ ನ್ನು ಮುಡಿಗೇರಿಸಿಕೊಂಡ ಭಾರತ

 

 

ಹರಿಣಗಳ ವಿರುದ್ಧದ ರೋಚಕ ಟಿ ಟ್ವೆಂಟಿ ಕ್ರಿಕೆಟ್ ಪಂದ್ಯದಲ್ಲಿ ಭಾರತ ಐಸಿಸಿ ವರ್ಲ್ಡ್ ಕಪ್ ನ್ನು ಮುಡಿಗೇರಿಸಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 177 ರನ್ ಗಳಿಸಿತ್ತು. ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಶಿವಂದುಭೆ ಹಾಗೂ ಅಕ್ಸರ್ ಪಟೇಲ್ ಇಂದಿನ‌ ಪಂದ್ಯಕ್ಕೆ ಆಧಾರವಾಗಿ‌ ನಿಂತು ಆಡಿದರು.
ಸೌತ್ ಆಫ್ರಿಕಾವು ಭಾರತ ನೀಡಿದ 177 ರನ್ ಗಳ ಗುರಿಯನ್ನು ತಲುಪಲು‌ ವಿಫಲವಾಯ್ತು.ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಹೆಂಡ್ರಿಕ್ಸ್ 4 ರನ್ ಗಳಿಸಿ ಬುಮ್ರ ಬೌಲಿಂಗ್ ನಲ್ಲಿ‌ನ.ಬೋಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು.ನಂತರ ನಾಯಕ ಐಡೆನ್ ಮಾರ್ಕರಂ ಅವರ ಕೂಡ ಆರ್ಶ್ ದೀಪ್ ಸಿಂಗ್ ಬೌಲಿಂಗ್ ನಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಗೆ ಕ್ಯಾಚ್ ನೀಡುವ ಮೂಲಕ ಒಪ್ಪಿಸಿದರು.

ಭಾರತದ ಬೌಲರ್ ಗಳನ್ನು ಕಾಡಿದ ಕ್ಲಾಸೆನ್ : ಪಂದ್ಯದ ಮಧ್ಯದಲ್ಲಿ‌ ಆಡಲು‌ ಬಂದ ಕ್ಲಾಸೆನ್ ಅವರು ಬೀಸಾಟವಾಡುವ ಮೂಲಕ ಪಂದ್ಯದ ದೆಸೆಯನ್ನೆ ಬದಲಿಸಿದರು. ಅವರು ಚೈನಾಮನ್ ಕುಲ್ದೀಪ್ ಯಾದವ್ ಹಾಗು ಅಕ್ಸರ್ ಪಟೇಲ್ ಅವರ ಮೇಲೆ ಸವಾರಿ‌ ಮಾಡುವ ಮೂಲಕ ದಕ್ಷಿಣ ಆಫ್ರಿಕಾ ಕಡೆಗೆ ಪಂದ್ಯ ವಾಲುವಂತೆ ಮಾಡಿದ್ದರು. ಅಂತಿಮವಾಗಿ ಕ್ಲಾಸೆನ್ ಅವರು ವರ್ಲ್ಡ್ ಕಪ್ ಮೊದಲ ಅತೀ‌ ವೇಗದ ಅರ್ಧ ಶತಕ ಪೂರೈಸಿ, ನಂತರ ಹಾರ್ಧಿಕ್ ಪಾಂಡ್ಯಾಗೆ ವಿಕೆಟ್ ಒಪ್ಪಿಸಿದರು. ಪಂದ್ಯದ ಕೊನೆಯ ಓವರ್ ಮಾಡಲು ಬಂದ ಹಾರ್ದಿಕ್ ಪಾಂಡ್ಯಾ, ಪಂದ್ಯದ ಗತಿಯನ್ನೆ ಬದಲಿಸುವ ಸಾಮಾರ್ಥ್ಯ ಇದ್ದ ದೇವಿಡ್ ಮಿಲ್ಲರ್ ಅವರನ್ನು‌ ಔಟ್ ಮಾಡುವ ಮೂಲಕ ಮತ್ತೆ ಪಂದ್ಯ ಭಾರತದ ಕಡೆಗೆ ತರುವಲ್ಲಿ‌ಪಂದ್ಯ ಗೆಲ್ಲಿಸುವಲ್ಲಿ ಯಶಸ್ವಿಯಾದರು.
ಇದಕ್ಕೂ‌ ಮುನ್ನ ಟಾಸ್ ಗೆದ್ದು ಮೊದಲು‌ ಬ್ಯಾಟ್ ಮಾಡಲು‌ ಬಂದ ಭಾರತ ಪವರ್ ಪ್ಲೇ ಒಳಗೆಡೆಯೇ ಪ್ರಮುಖ‌ ಮೂರು ವಿಕೆಟ್ ‌ಕಳೆದುಕೊಂಡು ಆತಂಕಕ್ಕೆ‌ ಸಿಲುಕಿತ್ತು. ಆದರೆ ಕಿಂಗ್ ಕೊಹ್ಲಿ ಮತ್ತು ಅಕ್ಸರ್ ಪಟೇಲ್ ಜೋಡಿಯಾಗಿ 54 ಎಸೆತಗಳಲ್ಲಿ 72 ರನ್ ಗಳಿಸಿದರು.ವರ್ಲ್ಡ್ ಕಪ್ ಅರಂಭದಿಂದಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿಕೊಂಡು‌ ಬಂದಿದ್ದ ಕೊಹ್ಲಿ ಇಂದು ಸ್ಪೋಟಕ‌ ಬ್ಯಾಟಿಂಗ್ ನೆಡೆಸಿದರು. 59 ಎಸೆತಗಳನ್ನು ಎದುರಿಸಿ 6 ಬೌಂಡರಿ, 2 ಸಿಕ್ಸರ್ ಗಳನ್ನು ಗಳಿಸಿ‌ ಒಟ್ಟು 76 ಓಟಗಳನ್ನು‌ ಕದಿಯುವ ಮೂಲಕ ಉತ್ತಮ ಮೊತ್ತ ಕಲೆ ಹಾಕುವಲ್ಲಿ ನೆರವಾದರು.

Share. Facebook Twitter Pinterest LinkedIn Tumblr WhatsApp Email
Previous Articleಕೈ ಮುಗಿದು ಪ್ರಾರ್ಥಿಸುತ್ತೇನೆ ಹೀಗೆ ಮಾತಾಡಬೇಡಿ: ಗೋವಿಂದ ಕಾರಜೋಳ
Next Article ನಾಳೆ ಚಿತ್ರದುರ್ಗದಲ್ಲಿ ಮದಕರಿ ನಾಯಕ ಪಟ್ಟಾಭಿಷೇಕೋತ್ಸವ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.