Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ನನಗೆ ಅಧಿಕಾರ ಮುಖ್ಯವಲ್ಲ ದೇಶ ಮುಖ್ಯ – ಕಪಿಲ್ ಸಿಬಲ್
ದೇಶ

ನನಗೆ ಅಧಿಕಾರ ಮುಖ್ಯವಲ್ಲ ದೇಶ ಮುಖ್ಯ – ಕಪಿಲ್ ಸಿಬಲ್

D KumaraswamyBy D KumaraswamyAugust 25, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನವದೆಹಲಿ :- ಬಹಿರಂಗವಾಗಿಯೇ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಇತೀಗ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ನನಗೆ ಪದವಿ ಮುಖ್ಯವಲ್ಲ, ದೇಶ ಮುಖ್ಯ ಎಂದು ಟ್ವೀಟ್ ಮಾಡುವ ಮುಖಾಂತರ ತಮ್ಮ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.

IT’S NOT ABOUT A POST
IT’S ABOUT MY COUNTRY WHICH MATTERS MOST

— KAPIL SIBAL (@KAPILSIBAL) AUGUST 25, 2020

ಕಾಂಗ್ರೆಸ್ ನಡೆಯುತ್ತಿರುವ ಸ್ಥಿತಿಗತಿ ಕಂಡು 23 ಜನ ಕಾಂಗ್ರೆಸ್ ಮುಖಂಡರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ನಿನ್ನೆ ನಡೆಸ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಈ ಬಗ್ಗೆ ಪ್ರಸ್ತಾಪವಾಗುತ್ತಿದ್ದಂತೆ ರಾಹುಲ್ ಗಾಂಧಿ ಹಿರಿಯ ಮುಖಂಡರ ವಿರುದ್ಧ ಗರಂ ಆಗಿದ್ದರು. ಅಲ್ಲದೇ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂದಿದ್ದಾರೆ. ರಾಹುಲ್ ಹೇಳಿಕೆ ನೀಡುತ್ತಿದ್ದಂತೆ ಕಾಂಗ್ರೆಸ್ ಹಿರಿಯ ನಾಯಕರು ಆಕ್ರೋಶಗೊಂಡು ಬಿಜೆಪಿ ಜೊತೆ ಕೈ ಜೋಡಿಸಿರುವುದು ಸಾಬೀತಾದ್ರೆ, ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು.

 

 

ಈ ಬಗ್ಗೆ ಹಿರಿಯ ಮುಖಂಡ ಕಪಿಲ್ ಸಿಬಲ್ ಟ್ವೀಟ್ ಮಾಡಿ, ನಾವು 30 ವರ್ಷದಿಂದ ಪಕ್ಷದಲ್ಲಿದ್ದು, ಯಾವುದೇ ಹೇಳಿಕೆಯನ್ನ ಬಿಜೆಪಿ ಪರ ನೀಡಿಲ್ಲ. ರಾಜರ್ಸಥಾನದ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಪರ ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಆದರೂ ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು. ಆದ್ರೆ ಕೆಲವು ಗಂಟೆಗಳ ಬಳಿಕ ಕಪಿಲ್ ಸಿಬಲ್ ಯೂಟರ್ನ್ ಹೊಡೆದಿದ್ದರು.

WAS INFORMED BY RAHUL GANDHI PERSONALLY THAT HE NEVER SAID WHAT WAS ATTRIBUTED TO HIM .

I THEREFORE WITHDRAW MY TWEET .

— KAPIL SIBAL (@KAPILSIBAL) AUGUST 24, 2020

ರಾಹುಲ್ ಗಾಂಧಿ ನನಗೆ ಜೊತೆ ಮಾತನಾಡಿ ನಿಮ್ಮನ್ನು ಉದ್ದೇಶಿಸಿ ಹೇಳಿಲ್ಲ ಎಂದು ಹೇಳಿದರು. ಹೀಗಾಗಿ ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ಹೇಳಿ ಟ್ವೀಟ್ ಡಿಲೀಟ್ ಮಾಡಿದ್ದರು.

Share. Facebook Twitter Pinterest LinkedIn Tumblr WhatsApp Email
Previous ArticleNew Samsung Speakers Play 360-Degree Audio
Next Article ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಸೋಂಕು ಧೃಡ!
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.